Webdunia - Bharat's app for daily news and videos

Install App

‘ಹೋಗ್ಬಿಟ್ಯಲ್ಲೇ ಯವ್ವಾ…’ ಬದುಕಿ ಬಾರದ ಕಾವೇರಿಗಾಗಿ ಹೆತ್ತವರ ರೋಧನ

Webdunia
ಮಂಗಳವಾರ, 25 ಏಪ್ರಿಲ್ 2017 (07:26 IST)
ಬೆಳಗಾವಿ: ಕೊಳವೆ ಬಾವಿಗೆ ಬಿದ್ದಿದ್ದ ಕಾವೇರಿ ಕೊನೆಗೂ ಬದುಕಿ ಬರಲಿಲ್ಲ. ಪೋಷಕರ ಕಣ್ಣೀರಿಗೆ ಕೊನೆಯಿಲ್ಲದಾಯಿತು.

 
ನಿನ್ನೆ ಬೆಳಿಗ್ಗೆ ಕಾವೇರಿ ಸಿಲುಕಿಕೊಂಡಿದ್ದ ಸ್ಥಳದ ಸಮೀಪಕ್ಕೆ ತಲುಪಿದ ರಕ್ಷಣಾ ಸಿಬ್ಬಂದಿಗೆ ದೊಡ್ಡ ಬಂಡೆ ಕಲ್ಲು ಸಿಲುಕಿಕೊಂಡು ರಕ್ಷಣೆಗೆ ಅಡ್ಡಿಯಾಯಿತು. ಇದರಿಂದಾಗಿ ಬಾಲಕಿಯನ್ನು ತಲುಪಲು ಇನ್ನೂ ತಡವಾಯಿತು.

ಕೊನೆಗೂ ಮಧ್ಯರಾತ್ರಿ 11.34 ರ ಸುಮಾರಿಗೆ ಕಾವೇರಿಯನ್ನು ಹೊರಗೆ ಕರೆತರಲು ಸಿಬ್ಬಂದಿ ಯಶಸ್ವಿಯಾದರು. ಆದರೆ ಕೊಳವೆ ಬಾವಿಯಿಂದ ಹೊರ ಬಂದಿದ್ದು, ಆಕೆಯ ಮೃತದೇಹವಾಗಿತ್ತು. ತಂದೆ ಹಾಗೂ ಕುಟುಂಬಸ್ಥರು ‘ನಗ್ತಾ ನಗ್ತಾ ನಮ್ಮ ಕಣ್ಣೆದುರು ಆಡ್ಕೊಂಡಿದ್ಯಲ್ಲೇ.. ಹೋಗ್ಬಿಟ್ಯಲ್ಲೇ..’ ಎಂದು ಅಳುತ್ತಿದ್ದರೆ ನೆರೆದಿದ್ದವರ ಕಣ್ಣು ಹನಿಗೂಡಿದವು. ಅತ್ತ ಕಾವೇರಿಯನ್ನು ಬದುಕಿಸಲಾಗಲಿಲ್ಲ ಎಂದು ಸಿಬ್ಬಂದಿಗಳೂ ಬೇಸರಿಸಿಕೊಂಡರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತರಬೇತಿ ವೇಳೆ ಗೋಡೆಗೆ ಡಿಕ್ಕಿ ಹೊಡೆದ ವಿಮಾನ, ಅದೃಷ್ಟವಶಾತ್ ಪೈಲೆಟ್‌ ಬಚಾವ್‌

ನೀಟ್ ಪರೀಕ್ಷೆಗೂ ಮುನ್ನಾ ಜನಿವಾರ ಕಳಚಿದ ಸಿಬ್ಬಂದಿ, ಭಾರೀ ಆಕ್ರೋಶ

ಕೊಲೆಯಾದ ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸ್‌ಗಳಿವೆ: ಹೀಗಾಗಿ ಅವರ ಮನೆಗೆ ಭೇಟಿ ನೀಡಿಲ್ಲ ಎಂದ ಪರಮೇಶ್ವರ್‌

ಪಾಕ್‌ಗೆ ಭಾರತ ಮತ್ತೊಂದು ಜಲಾಘಾತ: ಸಿಂಧೂ ನದಿ ಆಯ್ತು, ಈಗ ಮತ್ತೆರಡು ಅಣೆಕಟ್ಟುಗಳ ನೀರಿಗೂ ಕತ್ತರಿ

ದೇಶದ ಏಕತೆಗಾಗಿ ಮೋದಿ ತೆಗೆದುಕೊಳ್ಳುವ ಕ್ರಮಕ್ಕೆ ಕಾಂಗ್ರೆಸ್‌ ಬೆಂಬಲ: ಎಐಸಿಸಿ ಅಧ್ಯಕ್ಷ ಖರ್ಗೆ

ಮುಂದಿನ ಸುದ್ದಿ
Show comments