Webdunia - Bharat's app for daily news and videos

Install App

ಪ್ರೇಮಿಗಳು ಇಬ್ಬರೂ ತಬ್ಬಿಕೊಂಡು ನದಿಗೆ ಹಾರಿದರು!

Webdunia
ಬುಧವಾರ, 1 ಡಿಸೆಂಬರ್ 2021 (08:39 IST)
ಮೈಸೂರು : ಇಬ್ಬರು ಯುವ ಪ್ರೇಮಿಗಳು ಜನುಮದ ಜೋಡಿಯಾಗಿ ಪರಸ್ಪರ ತಬ್ಬಿಕೊಂಡು ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದ್ದಾರೆ.
ಹಾಗೆ ಪ್ರೇಮಿಗಳು ಕಪಿಲಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಬಳಿ ನಡೆದಿದೆ. ಕೊನೆಗೆ ತೆಪ್ಪ ನಡೆಸುವ ಅಂಬಿಗರಿಂದ ಪ್ರೇಮಿಗಳ ರಕ್ಷಣೆಯಾಗಿದೆ. ಅಭಿ (19) ಮತ್ತು 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯಿಂದ ಆತ್ಮಹತ್ಯೆ ಯತ್ನ ನಡೆದಿದೆ. ಬಾಲಕಿಯು ಚಾಮರಾಜನಗರದ ಕಾಲೇಜು ವಿದ್ಯಾರ್ಥಿನಿಯಾಗಿದ್ದರೆ ಅಭಿ ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾನೆ.
ಬಾಲಕಿಯ ಮನೆಯಲ್ಲಿ ಇವರಿಬ್ಬರ ಪ್ರೀತಿಯ ವಿಷಯ ತಿಳಿದ ಹಿನ್ನೆಲೆ ಮುಡಿಕಟ್ಟೆ ಬಳಿ ಪ್ರೇಮಿಗಳು ಕಪಿಲಾ ನದಿಗೆ ಹಾರಿದ್ದಾರೆ. ಇಬ್ಬರಿಗೂ ಈಗ ನಂಜನಗೂಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಂಜನಗೂಡು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments