ಕಾಂಗ್ರೆಸ್, ಜೆಡಿಎಸ್ ಪಕ್ಷಗಳೆರಡೂ ಮುಳುಗ್ತಿರುವ ಹಡಗುಗಳು- ಸಚಿವ ಈಶ್ವರಪ್ಪ

Webdunia
ಭಾನುವಾರ, 22 ಸೆಪ್ಟಂಬರ್ 2019 (14:53 IST)
ಮೈಸೂರು : ಕಾಂಗ್ರೆಸ್, ಜೆಡಿಎಸ್ ಪಕ್ಷಗಳೆರಡೂ ಮುಳುಗ್ತಿರುವ ಹಡಗುಗಳು. ಉಪಚುನಾವಣೆಯಲ್ಲೂ ಜನರು ಅವರನ್ನು ತಿರಸ್ಕರಿಸುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ.




ಮೈಸೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡದ ಅವರು, ಮಲ್ಲಿಕಾರ್ಜುನ ಖರ್ಗೆ ಮೈತ್ರಿ ಬೇಕು ಎಂದು ಹೇಳುತ್ತಾರೆ. ದಿನೇಶ್ ಗುಂಡೂರಾವ್ ಮೈತ್ರಿ ಬೇಡವೆಂದು ಹೇಳುತ್ತಾರೆ. ಜೆಡಿಎಸ್ ಪಕ್ಷದಲ್ಲೀ ಅದೇ ಪರಿಸ್ಥಿತಿ ಇದೆ ಎಂದ ಅವರು, ಸಿದ್ದರಾಮಯ್ಯ ಪಕ್ಷಾಂತರ ಪ್ರವೀಣ. ತಾನು ಪಕ್ಷಾಂತರದಲ್ಲಿ ನಿಸ್ಸೀಮ, ಬೇರೆಯವ್ರಿಗೆ ಬುದ್ದಿ ಹೇಳ್ತಾರೆ. ಅವರು ಜೆಡಿಎಸ್ ಗೆ ದ್ರೋಹ ಮಾಡಿ ಕಾಂಗ್ರೆಸ್ ಗೆ ಹೋದ್ರು. ಅವರಿಗೆ ಅನರ್ಹರ ಬಗ್ಗೆ ಮಾತನಾಡಲು ಏನು ಅರ್ಹತೆ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.


ಅನರ್ಹರ ಪಟ್ಟ ಶಾಸಕರಿಗೆ ಇವತ್ತಿಗಷ್ಟೇ. ಅವರು ಏನಾಗ್ತಾರೆಂದು ಸೋಮವಾರದವರೆಗೆ ಕಾದು ನೋಡಿ. ಶಾಸಕರ ಅನರ್ಹತೆ ಬಗ್ಗೆ ಪರಾಮರ್ಶಿಸಲು ಸುಪ್ರೀಂ ತಿಳಿಸಿತ್ತು. ಆದ್ರೆ ರಮೇಶ್ ಕುಮಾರ್ ತಾವೇ ಸಂವಿಧಾನದ ತಜ್ಞ ಎಂದು ಶಾಸಕರನ್ನ ಅನರ್ಹ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರ ಗೊತ್ತಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments