Webdunia - Bharat's app for daily news and videos

Install App

ಚಿನ್ನದ ವ್ಯಾಪಾರಿಯಿಂದ ಸುಲಿಗೆ ಆರೋಪದಾಡಿ ಇಬ್ಬರ ಸಸ್ಪೆಂಡ್

Webdunia
ಶನಿವಾರ, 10 ಡಿಸೆಂಬರ್ 2022 (16:37 IST)
ಚಿನ್ನದ ವ್ಯಾಪಾರಿಯಿಂದ ಸುಲಿಗೆ ಆರೋಪ ಓರ್ವ ಪಿ.ಎಸ್.ಐ ಹಾಗೂ ಎ.ಎಸ್.ಐ ಸಸ್ಪೆಂಡ್ ಮಾಡಲಾಗಿದೆ.ಎಸ್.ಜೆ.ಪಾರ್ಕ್ ಪೊಲೀಸ್ ಠಾಣೆ PSI ಅಶೋಕ್ ಠಾಕೂರ್, ಹಾಗೂ ASI ರಮೇಶ್ ಸಸ್ಪೆಂಡ್ ಆಗಿದ್ದು,ಹಲಸೂರು ಗೇಟ್ ಎಸಿಪಿ ನಾರಾಯಣಸ್ವಾಮಿಯಿಂದ ತನಿಖೆ ಆರಂಭಿಸಿದ್ದಾರೆ.ಡಿಸೆಂಬರ್ 03 ರಂದು ತನ್ನ ಜ್ಯುವೆಲ್ಲರಿ ಶಾಪ್ ಗೆ ಚಿನ್ನ ಕೊಂಡೊಯ್ತಿದ್ದ ಚಿನ್ನದ ವ್ಯಾಪಾರಿಯನ್ನ ಎಲ್ಲಾ ದಾಖಲೆಯಿದ್ರು ಚಿನ್ನದ ಬ್ಯಾಗ್ ಸಮೇತ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಠಾಣೆಗೆ ಕರೆದೊಯ್ದರು ಠಾಣೆ ದಾಖಲಾತಿ ಬುಕ್ ನಲ್ಲಿ ಎಂಟ್ರಿ ಮಾಡಿರಲಿಲ್ಲ.ಡಿಸೆಂಬರ್ 3 ರ ಬೆಳಗ್ಗೆ 11 ರ ಸುಮಾರಿಗೆ ಟೌನ್ ಹಾನ್ ಬಳಿಯಿಂದ ವ್ಯಕ್ತಿಯನ್ನ ಕರೆದೊಯ್ದಿದ್ರು.ಹಣ ಪಡೆದು ಚಿನ್ನದ ಬ್ಯಾಗನ್ನ ಕೊಟ್ಟು ಕಳಿಸಿರುವ ಆರೋಪದಡಿ ಸಸ್ಪೆಂಡ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments