Webdunia - Bharat's app for daily news and videos

Install App

ಇಂಗ್ಲಿಷ್ ಪದ್ಯ ಹೇಳದ ಬಾಲಕನಿಗೆ ಶಿಕ್ಷಕಿಯಿಂದ ಬೆತ್ತದಿಂದ ಹೊಡೆತ

Webdunia
ಶುಕ್ರವಾರ, 16 ನವೆಂಬರ್ 2018 (14:42 IST)
ಇಂಗ್ಲಿಷ್ ಪದ್ಯ ಹೇಳದ ಬಾಲಕನಿಗೆ ಬೆತ್ತದಿಂದ ಹೊಡೆದ ಘಟನೆ ನಡೆದಿದೆ. ಒಂದನೇ ತರಗತಿ ಬಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕಿಯ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬ್ಯಾಲ್ಯ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಸರ್ಕಾರಿ ಶಾಲೆ ಶಿಕ್ಷಕಿ ಲಲಿತ ಮಗುವಿಗೆ ಥಳಿಸಿದ್ದಾಳೆ. ನಂದೀಶ್, ಗೂಸಾ ತಿಂದ ಬಾಲಕನಾಗಿದ್ದಾನೆ.

ಬೆತ್ತದಿಂದ ಮನಸೋ ಇಚ್ಛೆ ಥಳಿಸಿದ ಶಿಕ್ಷಕಿ ಇಂಗ್ಲಿಷ್ ಪದ್ಯ  ಹೇಳಲಿಲ್ಲ ಎಂದು ನಂದೀಶ್ ಹೊಡೆದಿದ್ದಾಳೆ.
ಶಾಲೆಯಿಂದ ಮನೆಗೆ ವಾಪಸ್ ಬಂದಾಗ ಪೋಷಕರಿಗೆ ವಿಷಯವನ್ನು ಬಾಲಕ ತಿಳಿಸಿದ್ದಾನೆ.

ಶಿಕ್ಷಕಿ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ  ನಡೆಸಿದರು. ಶಿಕ್ಷಕಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಶಿಕ್ಷಕಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಬಾಲಕನಿಗೆ ಮಧುಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.  



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments