Webdunia - Bharat's app for daily news and videos

Install App

ಗುಬ್ಬಿ ಯುವತಿಯರನ್ನು ಕೆಣಕಿದರೆ ಹುಷಾರ್, ಕಾನೂನು ಸಚಿವರ ತವರಲ್ಲಿ ಅನಾಚಾರ!

Webdunia
ಬುಧವಾರ, 18 ಜನವರಿ 2017 (17:15 IST)
ಯುವತಿಯೋರ್ವಳನ್ನು ಚುಡಾಯಿಸಿದ ಹಿನ್ನೆಲೆಯಲ್ಲಿ ದಲಿತ ಯುವಕನನ್ನು ಬೆತ್ತಲೆಗೊಳಿಸಿ ಚಪ್ಪಲಿಹಾರ ಹಾಕಿ ಹಿಂಸಿಸಿದ ಹೇಯ ಕೃತ್ಯ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿ ನಡೆದಿದೆ. 
ಪೇಂಟಿಂಗೆ ಕೆಲಸ ಮಾಡುತ್ತಿದ್ದ ಯುವಕ ಅಭಿಷೇಕ್ ಗುಬ್ಬಿ ಪಟ್ಟಣದ ಸುಭಾಷ್ ನಗರದ ನಿವಾಸಿ. ಈತ ಅಪ್ರಾಪ್ತ ಯುವತಿಯನ್ನು ನಿರಂತರವಾಗಿ ಚುಡಾಯಿಸುತ್ತಿದ್ದ ಎನ್ನಲಾಗಿದೆ. 
 
ಇದರಿಂದ ರೊಚ್ಚಿಗೆದ್ದು ಯುವತಿಯ ಪೋಷಕರು, ಯುವತಿಯಿಂದಲೇ ಆತನಗಿ ಪೋನ್ ಮಾಡಿಸಿ ತೋಟದ ಮನೆಗೆ ಕರೆಸಿಕೊಂಡಿದ್ದಾರೆ. ತದನಂತರ ಈತನನ್ನು ಕಟ್ಟಿ ಹಾಕಿ, ವಿವಸ್ತ್ರಗೊಳಿಸಿ, ಚಪ್ಪಲಿ ಹಾರ ಹಾಕಿ, 'ಗುಬ್ಬಿ ಯುವತಿಯರನ್ನು ಕೆಣಕಿದರೆ ಇದೆ ಗತಿ' ಎಂದು ಬರೆದ ಸ್ಲೇಟ್ ನೀಡಿ ಅಮಾನವೀಯವಾಗಿ ವರ್ತಿಸಿದ್ದಾರೆ. ಈ ಹೇಯ ಕೃತ್ಯದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಭಾರತೀಯ ಸೇನಾ ದಾಳಿಗೆ ಆಪರೇಷನ್ ಸಿಂದೂರ್ ಎಂದೇ ಹೆಸರಿಟ್ಟಿದ್ದೇಕೆ ಇಲ್ಲಿದೆ ಕಾರಣ

Operation Sindoor: ಮೋದಿಗೆ ಹೇಳಿ ಎಂದಿದ್ದಕ್ಕೆ ತಕ್ಕ ಉತ್ತರ ಕೊಟ್ಟ ಮೋದಿ

India Pakistan Operation Sindoor: ಭಾರತ ದಾಳಿ ನಡೆಸಿದ 9 ಸ್ಥಳಗಳು ಯಾವುದೆಲ್ಲಾ

India Pakistan Operation Sindoor: ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ, 9 ಕಡೆ ದಾಳಿ Video

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಮುಂದಿನ ಸುದ್ದಿ
Show comments