Webdunia - Bharat's app for daily news and videos

Install App

ದೇಗುಲ ಏರಿದ ಬಾಲಕ ಹೆಣವಾಗಿದ್ದು ಹೇಗೆ?

Webdunia
ಶುಕ್ರವಾರ, 1 ಫೆಬ್ರವರಿ 2019 (15:21 IST)
ಪಾರಿವಾಳಗಳ ಮೇಲಿನ ಆಸೆ ಆ ಬಾಲಕನ ಬದುಕನ್ನೇ ಬಲಿತೆಗೆದುಕೊಂಡಿದೆ.

ದೇಗುಲದ ಗೋಪುರದಲ್ಲಿ ಚಿಲಿಪಿಲಿಗುಡುತ್ತಿದ್ದ ಪಾರಿವಾಳಗಳನ್ನು ಹಿಡಿಯಲು ಹೋಗಿದ್ದ ಬಾಲಕನೋರ್ವ ಮೃತಪಟ್ಟ ಘಟನೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಚನ್ನಪ್ಪನ್ನಪುರ ವೀರಭದ್ರಸ್ವಾಮಿ ದೇಗುಲದಲ್ಲಿ ಈ ಘಟನೆ ನಡೆದಿದೆ. ಶಿವು(16) ಮೃತಪಟ್ಟ ಬಾಲಕ. ಗುರುವಾರ ರಾತ್ರಿ ದೇವಾಲಯಕ್ಕೆ ತೆರಳಿದ್ದ ವೇಳೆ ಪಾರಿವಾಳಗಳನ್ನು ಹಿಡಿಯಲು ಶಿವು ದೇಗುಲದ ಗೋಪುರ ಏರಿದ್ದಾನೆ. ಆ ವೇಳೆ ಕಾಲು ಜಾರಿ ಕೆಳಕ್ಕೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಬೆಳಗ್ಗೆ ವಾಯು ವಿಹಾರಿಗಳಿಂದ ಬಾಲಕ ಮೃತಪಟ್ಟ ವಿಷಯ ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಶವವನ್ನು ರವಾನಿಸಲಾಗಿದೆ. ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಐಐಟಿ ಕಾರ್ಯಕ್ರಮದಲ್ಲಿ ಉಪನಿಷತ್ ಗೆ ಪಠಿಸ್ತಾರೆ, ಕುರಾನ್ ಯಾಕಿಲ್ಲ: ಅರ್ಫಾ ಖಾನುಮ್ ಪ್ರಶ್ನೆ Video

5 ಲಕ್ಷ ರೂ ಹಣ ಬ್ಯಾಂಕ್ ನಲ್ಲಿಡುವುದು ನೆಲದಲ್ಲಿ ಹೂತಿಟ್ಟ ಬಡ ರೈತ ದಂಪತಿ: ಮುಂದೇನಾಯ್ತು, ಶಾಕಿಂಗ್ Video

ಕೇಸ್ ಯಾರ ಮೇಲಿಲ್ಲ ಬಿಡ್ರೀ... ನಾಗೇಂದ್ರಗೆ ಮಂತ್ರಿಗಿರಿ ಕೊಟ್ಟಿದ್ದನ್ನು ಸಮರ್ಥಿಸಿಕೊಂಡ ಸಿಎಂ ಡಿಕೆ ಶಿವಕುಮಾರ್

ಬಡ ಮನೆಕೆಲದಾಕೆ ಮೇಲೆ ಮಾಲಿಕರದ್ದು ಇದೆಂಥಾ ದೌರ್ಜನ್ಯ: ಭೀಕರ ಘಟನೆ ಸಿಸಿಟಿವಿಯಲ್ಲಿ ದಾಖಲು video

ಮಲ್ಲಿಕಾರ್ಜುನ ಖರ್ಗೆ ಜೊತೆ ಮಧ್ಯರಾತ್ರಿ ಚರ್ಚೆ: ಸಚಿವರಿಗೆ ಖಾತೆ ನೀಡಲು ಸಿಎಂ ಡಿಕೆ ಶಿವಕುಮಾರ್ ಅಲೆದಾಟ

ಮುಂದಿನ ಸುದ್ದಿ
Show comments