Webdunia - Bharat's app for daily news and videos

Install App

ಕಲುಷಿತ ನೀರು ಸೇವಿಸಿ ಬಾಲಕ ಸಾವು! 30ಕ್ಕೂ ಹೆಚ್ಚು ಜನ ಅಸ್ವಸ್ಥ

Webdunia
ಶನಿವಾರ, 27 ಮೇ 2023 (06:58 IST)
ರಾಯಚೂರು : ಕಲುಷಿತ ನೀರು ಸೇವಿಸಿ ಬಾಲಕ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ. 30 ಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥರಾಗಿ ಆಸ್ಪತ್ರೆ ದಾಖಲಾಗಿದ್ದಾರೆ.
 
ನೀರು ಸರಬರಾಜು ಮಾಡುವ ಪೈಪ್ ಲೈನ್ಗೆ ಚರಂಡಿ ನೀರು ಸೇರುತ್ತಿದ್ದು ಕಳೆದ 2-3 ದಿನಗಳಿಂದ ಜನರು ಅಸ್ವಸ್ಥರಾಗುತ್ತಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ 5 ವರ್ಷದ ಬಾಲಕ ಹನುಮೇಶ್ ಸಾವನ್ನಪ್ಪಿದ್ದಾನೆ. ಮಕ್ಕಳು, ಮಹಿಳೆಯರು ಸೇರಿ 30 ಕ್ಕೂ ಹೆಚ್ಚು ಜನ ವಾಂತಿ ಭೇದಿಯಿಂದ ರಾಯಚೂರಿನ ರಿಮ್ಸ್, ಅರಕೇರಾ, ದೇವದುರ್ಗದ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

ಗ್ರಾಮಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುರೇಂದ್ರ ಬಾಬು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ವೈದ್ಯರ ತಂಡ ಬೀಡು ಬಿಟ್ಟಿದ್ದು ಅಗತ್ಯ ವೈದ್ಯಕೀಯ ಸಲಕರಣೆ, ಔಷಧಿ ವ್ಯವಸ್ಥೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments