Webdunia - Bharat's app for daily news and videos

Install App

ಡಾಕ್ಟರ್ ಎಡವಟ್ಟಿನಿಂದ ಬಾಲಕ ಸಾವು

Webdunia
ಮಂಗಳವಾರ, 10 ಅಕ್ಟೋಬರ್ 2023 (19:11 IST)
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನವರ ಮಗಳ ಒಡೆತನದ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಸಾವನಾಪ್ಪಿದ್ದಾನೆ.ಇಂಜೆಕ್ಷನ್ ರಿಯಾಕ್ಷನ್ ಆಗಿ  11 ವರ್ಷದ ಪ್ರೀತಮ್ ನಾಯ್ಕ್ ಸಾವನಾಪ್ಪಿದ್ದು,ಕಳೆದ ನಾಲ್ಕು ದಿನದ‌ ಹಿಂದೆ ಅನಾರೋಗ್ಯದ ಸಮಸ್ಯೆ ಎಂದು ಆಸ್ಪತ್ರೆಗೆ ಸೇರಿಸಲಾಗಿತ್ತು.ಹೀಗಾಗಿ ಕೋಣನಕುಂಟೆಯ ರಾಜನಂದಿನಿ ಆಸ್ಪತ್ರೆಗೆ ಸೇರಿಸಲಾಗಿತ್ತು.ಆಸ್ಪತ್ರೆಯಲ್ಲಿ ಬಾಲಕನಿಗೆ ಇಂಜೆಕ್ಷನ್ ಕೊಡಲಾಗಿತ್ತು.ಇಂಜೆಕ್ಷನ್ ಕೊಟ್ಟ ಮರುದಿನವೇ ಕಾಲು ಊತ ಬಂದಿತ್ತು.ನಂತರ ಚೆಕ್ ಮಾಡಿಸಲಾಗಿ ಕಾಲು ಇನ್ಫೆಕ್ಷನ್ ಆಗಿದೆ ಎನ್ನಲಾಗಿದೆ.ಕೂಡಲೇ ಆಪರೇಷನ್ ಮಾಡಿಸಿದ್ದರೂ ಪ್ರೀತಮ್ ಸಾವನಪ್ಪಿದ್ದಾನೆ.ತನ್ನ‌ ಮಗನ ಸಾವಿಗೆ ರಾಜನಂದಿನಿ ಆಸ್ಪತ್ರೆಯ ಡಾಕ್ಟರ್ ನಿರ್ಲಕ್ಷ್ಯವೇ ಕಾರಣ ಎಂದು ಆರೋಪ ಮಾಡಿದ್ದು,ತಂದೆ ಪ್ರಿಯನಾಯಕ್,ತಾಯಿ ಕೃಷ್ಣ ಬಾಯಿ ,ಸೆಂಟ್ ಕ್ಲೋರಿಸ್ ಶಾಲೆಯಲ್ಲಿ 5ನೇ ತರಗತಿ ಬಾಲಕ ಓದುತ್ತಿದ್ದು ಇದೀಗ ಬೆಂಗಳೂರಿನ ಕೋಣನಕುಂಟೆಯಲ್ಲಿ ಈ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments