ಚಿಕ್ಕಪ್ಪನ ಮೇಲಿನ ಕೋಪಕ್ಕೆ ಆತನ ಮಗನಿಗೆ ಇಂತಹ ಗತಿ ತಂದ ಯುವಕ

Webdunia
ಭಾನುವಾರ, 25 ಅಕ್ಟೋಬರ್ 2020 (09:46 IST)
ಬೆಂಗಳೂರು : ಚಿಕ್ಕಪ್ಪನ ಮೇಲಿನ ಕೋಪಕ್ಕೆ 22 ವರ್ಷದ ಯುವಕನೊಬ್ಬ ಆತನ  6 ವರ್ಷದ ಮಗನನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ ನೆಲಮಂಗಳದಲ್ಲಿ ನಡೆದಿದೆ.

ಮೊಹಮ್ಮದ್ ರಿಯಾನ್ ಮೃತಪಟ್ಟ ಬಾಲಕ, ದಾದಾ ಪೀರ್ ಕೊಲೆ ಮಾಡಿದ ಆರೋಪಿ. ಆರೋಪಿ ಬೇರೆ ಧರ್ಮದ ಯುವತಿಯನ್ನು 2 ಕುಟುಂಬದ ವಿರೋಧದ ನಡುವೆ ಮದುವೆಯಾಗಿದ್ದಾನೆ. ಆದರೆ ಚಿಕ್ಕಪ್ಪ ಆ ಮಹಿಳೆಯನ್ನು ಬಿಟ್ಟುಬಿಡುವಂತೆ ಒತ್ತಾಯಿಸಿದ್ದಾನೆ. ಇದರಿಂದ ಕೋಪಗೊಂಡ ಅರೋಪಿ ಚಿಕ್ಕಪ್ಪನ ಮೇಲೆನ ಕೋಪಕ್ಕೆ ಆತನ ಮಗನನ್ನು ಕೊಂದು ದೇಹವನ್ನು ಕಟ್ಟಡದ ಟೆರೇಸ್ ನಲ್ಲಿರುವ ನೀರಿನ ತೊಟ್ಟಿಗೆ ಎಸೆದಿದ್ದಾನೆ.

ಈ ಬಗ್ಗೆ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾರ್ಮುಜ್‌ ಜಲಸಂಧಿ ತೆರವಿಗೆ ಡೆಡ್‌ಲೈನ್‌ ಫಿಕ್ಸ್‌ ಮಾಡಿದ ದೊಡ್ಡಣ್ಣ: ಇರಾನ್‌ ತಿರುಗೇಟು

ವಿಶೇಷ ದಿನದಂದು ಕನ್ನಡ ಭಕ್ತಿಗೀತೆ ಹಂಚಿಕೊಂಡ ನರೇಂದ್ರ ಮೋದಿ

ದಾರಿ ವಿಚಾರವಾಗಿ ನಡೆದ ಗಲಾಟೆ ಸಾವಿನಲ್ಲಿ ಅಂತ್ಯ, ಆರೋಪಿ ಅರೆಸ್ಟ್‌

ಕೇರಳ: ಡಾ ವಂದನಾ ದಾಸ್ ಕೊಲೆ ಪ್ರಕರಣ, ಆರೋಪಿಗೆ ಜೀವಾವಧಿ ಶಿಕ್ಷೆ

ಈದ್ ಮಿಲಾದ್ ದಿನವೇ ಇರಾನ್‌ ಅಧ್ಯಕ್ಷನ ಜತೆ ದಿಢೀರ್ ಮಾತುಕತೆ ನಡೆದ ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments