Webdunia - Bharat's app for daily news and videos

Install App

ವಿದ್ಯುತ್‌ ತಂತಿ ತಗಲಿ ಬಾಲಕ ಸಾವು

Webdunia
ಬುಧವಾರ, 18 ಜನವರಿ 2023 (20:22 IST)
ಗಾಳಿಪಟ ಹಾರಿಸಲು ಹೋಗಿ ಆಕಸ್ಮಿಕವಾಗಿ ಕೆಪಿಟಿಸಿಎಲ್‌ ನ 66 ಕೆವಿ ವಿದ್ಯುತ್‌ ತಂತಿ ತಗಲಿ ಬಾಲಕ ಮೃತಪಟ್ಟ ಘಟನೆ ಆರ್‌ .ಟಿ. ನಗರದ ವಿಶ್ವೇಶ್ವರಯ್ಯ ಉದ್ಯಾನವನ ಬಳಿ ಸಂಭವಿಸಿದೆ. 
ಅಬೂಬಕರ್‌ (11) ಎಂಬ ಬಾಲಕ ಮೃತಪಟ್ಟಿದ್ದು, ಈತ ಜನವರಿ 16 ರಂದು ಮದ್ಯಾಹ್ನ 3 ಗಂಟೆಗೆ ಗಾಳಿಪಟ ಹಾರಿಸುತ್ತಿದ್ದಾಗ ಕೆಪಿಟಿಸಿಎಲ್‌ ನ 66 ಕೆವಿ ಹೈಟೆನ್ಸನ್‌ ವಿದ್ಯುತ್‌ ತಂತಿ ತಗಲಿ ತೀವೃ ಗಾಯಗೊಂಡಿದ್ದ. ತಕ್ಷನ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತ ಪಟ್ಟಿದ್ದ. ಗಾಳಿಪಟ ವಿದ್ಯುತ್‌ ತಂತಿಗೆ ಸಿಕ್ಕಹಾಕಿಕೊಂಡಾಗ ಬಾಲಕ ಅದನ್ನು ಬಿಡಿಸಲು ಪಕ್ಕದ ಕಟ್ಟಡ ಏರಿದ್ದ. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಕೆಪಿಟಿಸಿಎಲ್‌ ನ 66 ಕೆವಿ ವಿದ್ಯುತ್‌ ತಂತಿ ತಗಲಿ ಗಾಯಗೊಂಡಿದ್ದ. ಸ್ಥಳಕ್ಕೆ ಕೆಪಿಟಿಸಿಎಲ್‌ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಘಟನೆ ಬೆಸ್ಕಾಂ ನಿರ್ಲಕ್ಷ್ಯದಿಂದ ಸಂಭವಿಸಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

Bengaluru stampede: RCB ಮೂವರು ಆಯೋಜಕರು ಅರೆಸ್ಟ್

B Dayanand: ಯಾರದ್ದೋ ತಪ್ಪಿಗೆ ಬಡ್ತಿ ಸಿಗಬೇಕಿದ್ದ ಪ್ರಾಮಾಣಿಕ ಕಮಿಷನರ್ ಬಿ ದಯಾನಂದ್ ಅಮಾನತು

Karnataka Weather: ರಾಜ್ಯದಲ್ಲಿ ಇಂದು ಇಲ್ಲಿ ಬಿಸಿಲು, ಇಲ್ಲಿ ಮಾತ್ರ ಮಳೆ

ಮುಂದಿನ ಸುದ್ದಿ
Show comments