Webdunia - Bharat's app for daily news and videos

Install App

ಪ್ರಚಾರದ ಹುಚ್ಚಿಗೆ ಅಂಗಿ ಹರಿದು ಬಾಲಕ ನಾಟಕ

Webdunia
ಶನಿವಾರ, 2 ಜುಲೈ 2022 (14:11 IST)

ಜೂನ್‌ 27 ಸೋಮವಾರ 13 ವರ್ಷದ ಬಾಲಕನೋರ್ವ ಮದ್ರಸಾದಿಂದ ಹಿಂದಿರುಗುವಾಗ ಕೇಸರಿ ಶಾಲು ಹಾಕಿಕೊಂಡಿದ್ದ ಇಬ್ಬರು ವ್ಯಕ್ತಿಗಳು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಬಾಲಕನೋರ್ವ ಆರೋಪ ಮಾಡಿದ್ದ ಘಟನೆ ಮಂಗಳೂರಿನ ಕೃಷ್ಣಾಪುರ ಕಾಟಿಪಳ್ಳದಲ್ಲಿತಡವಾಗಿ ಬೆಳಕಿಗೆ ಬಂದಿದೆ.

ಪೊಲೀಸರ ಕ್ಷಿಪ್ರ ತನಿಖೆಯ ಬಳಿಕ ಪ್ರಕರಣದ ಸತ್ಯಾಸತ್ಯತೆ ಹೊರಬಿದಿದ್ದು, ಆ ಕೋಮು ಸಂಘರ್ಷ ಮಾಡುವ ಕಿಡಿಗೇಡಿಗಳ ಪ್ರಯತ್ನಕ್ಕೆ ತಡೆಬಿದ್ದಿದೆ.ಘಟನೆಯನ್ನು ಮಂಗಳೂರು ಪೊಲೀಸರಿಂದ ವಿಚಾರ ಮಾಡಿದ ವೇಳೆ ಸತ್ಯಾಸತ್ಯೆಗೆ ಹೊರ ಬಂಂದಿದೆ.

ಬಾಲಕ ನೋಡಲು ಕಪ್ಪಾಗಿದ್ದೇನೆ, ಎಷ್ಟು ಓದಿದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ಕಾರಣಕ್ಕೆ ಬಾಲಕ ತನ್ನ ಬಗ್ಗೆ ಎಲ್ಲರೂ ಮಾತನಾಡಬೇಕು ನಾನು ಪ್ರಸಿದ್ಧಿ ಪಡೆಯಲಬೇಕೆಂದು ಈ ರೀತಿಯ ಕೃತ್ಯ ಎಸಗಿದ್ದು, ತಾನೇ ತನ್ನ ಅಂಗಿಯನ್ನು ಪೆನ್ನಿನ ಮೂಲಕ ಹರಿದುಕೊಂಡು ಹಲ್ಲೆಯ ಆರೋಪ ಮಾಡಿರುವುದು ತನಿಖೆಯಲ್ಲಿ ತಿಳಿದುಬಂದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಬಾಲಕನ ಹೇಳಿಕೆಯನ್ನು ಮದ್ರಸ ಶಿಕ್ಷಕರ, ಹೆತ್ತವರ ಹಾಗೂ ವೈದ್ಯರ ಸಮ್ಮುಖದಲ್ಲೇ ಪಡೆದುಕೊಂಡಿದ್ದು, ಆತನ ಆರೋಪ ಸುಳ್ಳು ಎನ್ನುವುದು ತನಿಖೆಯಲ್ಲಿ ಕಥೆ ಕಟ್ಟಿದ್ದ ವಿಚಾರಬಯಲಾಗಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೈ ಬೈ ಅಪ್ಪ ಎಂದ ಮಗಳು ಕೊನೆಗೆ ಚಿನಾಬ್ ನದಿಗೆ ಧುಮುಕಿಯೇ ಬಿಟ್ಟಳು: ಶಾಕಿಂಗ್ ಘಟನೆಯ ವಿಡಿಯೋ ವೈರಲ್ Video

Karnataka Weather: ಕರ್ನಾಟಕದಲ್ಲಿ ಈ ವಾರ ಮಳೆ ಮುನ್ಸೂಚನೆ ಬಗ್ಗೆ ಮಹತ್ವದ ಅಪ್ ಡೇಟ್

ಪಾದಯಾತ್ರೆ ಆರಂಭಿಸಿದ ಬಳಿಕ, ಡಿಕೆ ಶಿವಕುಮಾರ್ ಉತ್ತರ ಕರ್ನಾಟಕದತ್ತ ಮುಖ: ವಿಜಯೇಂದ್ರ

ವಿಟ್ಲಪಿಂಡಿ ಉತ್ಸವದ ವೇಳೆ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ, ಭಕ್ತರಲ್ಲಿ ಆತಂಕ

ದೆಹಲಿ ಕಟ್ಟಡ ದುರಂತ, ಹಲವರು ಸಿಲುಕಿರುವ ಶಂಕೆ, ಇಬ್ಬರ ರಕ್ಷಣೆ

ಮುಂದಿನ ಸುದ್ದಿ
Show comments