ಅಂಕೋಲಾದಲ್ಲಿ ಬಹಿಷ್ಕಾರ ಪದ್ಧತಿ ಇನ್ನೂ ಜೀವಂತ..!

Webdunia
ಭಾನುವಾರ, 21 ಆಗಸ್ಟ್ 2022 (18:29 IST)
10 ವರ್ಷಗಳಿಂದ ಒಂದು ಕುಟುಂಬವನ್ನು ಬಹಿಷ್ಕರಿಸಲಾಗಿತ್ತು.   ಎಚ್ಚೆತ್ತ ತಹಶೀಲ್ದಾರ್ ಉದಯ್​​​ ಕುಮಾರ್​​​​​​​ ಹಾರವಾಡ ಗ್ರಾಮಕ್ಕೆ ತೆರಳಿ ಕೂಡಲೇ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ಗ್ರಾಮದಲ್ಲಿ ಸಂಧಾನ ಸಭೆ ನಡೆಸೋದಾಗಿ ಹೇಳಿದ್ರು. ಹಾರವಾಡ ಗ್ರಾಮದಲ್ಲಿ ಬಂಟಾ ಗೌಡ ಕುಟುಂಬಕ್ಕೆ ಕಳೆದ 10 ವರ್ಷಗಳಿಂದ ಬಹಿಷ್ಕಾರ ಹೇರಲಾಗಿತ್ತು. ಬಂಟಾ ಗೌಡನ ಮಗನ ಮದುವೆಗೆ ಊರ ಗೌಡನನ್ನು ಕರೆದಿಲ್ಲ ಎಂಬ ಕಾರಣಕ್ಕೆ ಬಹಿಷ್ಕಾರ ಹೇರಲಾಗಿತ್ತು. ಆನಂದ ಗೌಡ ಮತ್ತು ಬಂಟಾ ಗೌಡ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಕುಟುಂಬ ಕಲಹದಿಂದಾಗಿ ಆನಂದ ಗೌಡನನ್ನು ಮದುವೆಗೆ ಕರೆದಿರಲಿಲ್ಲ. ಇದರಿಂದಾಗಿ ಬಂಟಾ ಗೌಡ ಕುಟುಂಬವನ್ನು ಬಹಿಷ್ಕರಿಸಲಾಗಿದ್ದು, ಇವರ ಜತೆ ಯಾರಾದರೂ ಮಾತನಾಡಿದರೆ 1000 ರೂ.ದಂಡ ವಿಧಿಸಲಾಗ್ತಿತ್ತು. ಕುಡಿಯಲು ನೀರು ಕೊಡುತ್ತಿರಲಿಲ್ಲ ಹಾಗೂ ಅಂಗಡಿಗೆ ತೆರಳುವಂತಿರಲಿಲ್ಲ. ಕುಟುಂಬನ್ನು ಬಹಿಷ್ಕರಿಸಿದ್ದರಿಂದ ಬಂಟಾ ಗೌಡ ಕುಟುಂಬದ ಇಬ್ಬರು ಮಕ್ಕಳಿಗೆ ಇನ್ನೂ ಮದುವೆಯಾಗಿಲ್ಲ. ಇದೀಗ  ಬಂಟಾ ಗೌಡ ಕುಟುಂಬಕ್ಕೆ ನ್ಯಾಯ ದೊರೆತಿದ್ದು, ಬಂಟ ಗೌಡ ಕುಟುಂಬ ನಿಟ್ಟುಸಿರು ಬಿಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಇಂಡಿಗೋ ವಿಮಾನ ವ್ಯತ್ಯಯದಿಂದ ಕೋಟಿ ಕೋಟಿ ನಷ್ಟ, ಇದುವರೆಗೆ ಮರುಪಾವತಿಯಾದ ಮೊತ್ತವೆಷ್ಟು ಗೊತ್ತಾ

ದಿತ್ವಾ ಚಂಡಮಾರುತಕ್ಕೆ ತತ್ತರಿಸಿರುವ ಶ್ರೀಲಂಕಾದ ಕಡೆ ಹೊರಟ ಭಾರತದ ನಾಲ್ಕು ನೌಕಾಪಡೆ

ದೆಹಲಿ ಸ್ಫೋಟ ಪ್ರಕರಣ, ಎಲ್ಲ ಆರೋಪಿಗಳ ಎನ್‌ಐಎ ಕಸ್ಟಡಿ ವಿಸ್ತರಣೆ

ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ ಕೆಎನ್ ರಾಜಣ್ಣ ಹೇಳಿಕೆ

ಮುಂದಿನ ಸುದ್ದಿ
Show comments