Webdunia - Bharat's app for daily news and videos

Install App

ಮದುವೆಯಾಗು ಎಂದಿದ್ದಕ್ಕೆ ಗರ್ಭಿಣಿಯನ್ನು ನದಿಗೆ ತಳ್ಳಿದ ಪ್ರಿಯತಮ

Webdunia
ಬುಧವಾರ, 10 ಸೆಪ್ಟಂಬರ್ 2014 (11:43 IST)
ಪ್ರೀತಿಸುವ ನಾಟಕವಾಡಿ ತಾನು ಗರ್ಭ ಧರಿಸುವಂತೆ ಮಾಡಿದ ಪ್ರಿಯತಮನ ಬಳಿ ಮದುವೆಯಾಗು ಎಂದು ಕೇಳಿದಕ್ಕೆ ಆತ ಆಕೆಯನ್ನು ನದಿಗೆ ತಳ್ಳಿದ ಘಟನೆ  ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

ಅದೃಷ್ಟವಶಾತ್  ಪೀಡಿತ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿದು ಬಂದಿದೆ.
 
ಸೋಮವಾರ ರಾತ್ರಿ ತಾಲ್ಲೂಕಿನ ಪುಳಿಕುಕ್ಕು ಗ್ರಾಮದಲ್ಲಿ ಘಟನೆ ನಡೆದಿದ್ದು, ಪ್ರಿಯಕರ ಆನಂದ್ ಎಂಬಾತ ನದಿಗೆ ತಳ್ಳಿದಾಗ 4 ಕೀಲೋಮೀಟರ್ ಈಜಿ ದಡ ಸೇರಿದ ಯುವತಿ ಮರದ  ಕೊಂಬೆಯೊಂದನ್ನು ಹಿಡಿದುಕೊಂಡು ಈಡೀ ರಾತ್ರಿಯನ್ನು ಕಳೆದಿದ್ದಾಳೆ. ಮಂಗಳವಾರ ಬೆಳಿಗ್ಗೆ ಆಕೆಯನ್ನು ರಕ್ಷಿಸಲಾಗಿದ್ದು, ಪರಾರಿಯಾಗಿದ್ದ  ಆರೋಪಿಯನ್ನು ಇಂದು ಬಂಧಿಸಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments