ವಿವಾಹಿತ ಪ್ರೇಯಸಿಯನ್ನು ಕೊಂದ ಪ್ರಿಯಕರ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 28 ಡಿಸೆಂಬರ್ 2019 (06:29 IST)
ಮುಂಬೈ : ತನ್ನ ಮಾಜಿ ಪ್ರೇಯಸಿಯನ್ನು ಕೊಲೆ ಮಾಡಿದ ವ್ಯಕ್ತಿಯೊಬ್ಬ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಆಕೆಯ ಪೋನಿನಿಂದ ಅವಳ ತಂದೆಗೆ ಮಸೇಜ್ ಕಳುಹಿಸಿದ ಘಟನೆ ಮಹಾರಾಷ್ಟ್ರದ ಜಲ್ನಾದಲ್ಲಿ ನಡೆದಿದೆ.



ದೀಪಾಲಿ ಕೊಲೆಯಾದ ಮಹಿಳೆ. ಸಚಿವ ಕೊಲೆ ಮಾಡಿದ ವ್ಯಕ್ತಿ. ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ದೀಪಾಲಿಗೆ ಸಚಿವ ಜೊತೆ ಸಂಬಂಧವಿತ್ತು. ಯಾವುದೋ ವಿಚಾರಕ್ಕೆ ಇವರಿಬ್ಬರ ನಡುವೆ ಜಗಳ ಶುರುವಾಗಿ ಸಚಿವ ದೀಪಾಲಿಯನ್ನು ಹೊಡೆದು ಕೊಲೆ ಮಾಡಿ  ಆಕೆಯ ಪೋನಿನಿಂದ ಅವಳ ತಂದೆಗೆ ಮಸೇಜ್ ಕಳುಹಿಸಿ ಪರಾರಿಯಾಗಿದ್ದಾನೆ.


ರೈಲ್ವೆ ಹಳಿ ಮೇಲೆ ದೀಪಾಲಿ ಶವ ಪತ್ತೆಯಾಗಿದ್ದು ಜೊತೆಗೆ ಪತಿಯ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟ್ ಬರೆದಿದ್ದ ಹಿನ್ನಲೆಯಲ್ಲಿ ದೀಪಾಲಿ ಪತಿಯನ್ನು ಅರೆಸ್ಟ್ ಮಾಡಲಾಗಿದೆ. ಆದರೆ ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ಸತ್ಯಾಂಶ ತಿಳಿದು ಸಚಿವನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆತ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಈ ಹಿನ್ನಲೆಯಲ್ಲಿ  ಆರೋಪಿ ಸಚಿನ್ ವಿರುದ್ಧ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments