Webdunia - Bharat's app for daily news and videos

Install App

ನಶೆಯ ಗುಂಗಿನಲ್ಲಿ ಕುಚುಕು ಗೆಳೆಯನಿಗೆ ಹೀಗೆ ಮಾಡೋದಾ? ಶಾಕಿಂಗ್

Webdunia
ಸೋಮವಾರ, 30 ಡಿಸೆಂಬರ್ 2019 (20:24 IST)
ನಶೆಯ ಗುಂಗಿನಲ್ಲಿದ್ದ ಗೆಳೆಯರು ತಮ್ಮ ಕುಚುಕು ಗೆಳೆಯನಿಗೆ ಮಾಡಬಾರದ ಕೆಲಸ ಮಾಡಿದ್ದಾರೆ.

ಮದ್ಯದ ನಶೆಯಲ್ಲಿ ನಡೆದ ಗಲಾಟೆಯಲ್ಲಿ ಸ್ನೇಹಿತರಿಬ್ಬರು ತಮ್ಮ ಆಪ್ತ ಗೆಳೆಯನನ್ನೇ ಕೊಲೆ ಮಾಡಿರೋ ಘಟನೆ ನಡೆದಿದೆ.

ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ನಲ್ಲಿ ಘಟನೆ ನಡೆದಿದ್ದು, ಇರ್ಫಾನ್ ಎಂಬಾತ ಕೊಲೆಯಾಗಿದ್ದರೆ, ಗೆಳೆಯರಾದ ಮಲ್ಲೇ, ಶಕ್ತಿವೇಲು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ನಿತ್ಯವೂ ಒಂದೇ ಟೇಬಲ್ ಮೇಲೆ ಕುಳಿತು ಈ ಮೂವರು ಕುಡಿಯುತ್ತಿದ್ದರಂತೆ. ಇದೀಗ ನಶೆಯಲ್ಲಿ ನಡೆದ ಜಗಳದಲ್ಲಿ ಕುಚುಕು ಗೆಳೆಯನ ಕಥೆಯನ್ನು ಗೆಳೆಯರೇ ಫಿನಿಷ್ ಮಾಡಿದ್ದಾರೆ.

ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ದೇಶದ ನಿಜವಾದ ಶಕ್ತಿ: ರಾಹುಲ್ ಗಾಂಧಿ

ಹೋಂ ಸ್ಟೇಗೆ ಎಂಜಾಯ್ ಮಾಡಲು ಹೋಗಿದ್ದ ಪ್ರವಾಸಿಗ ಕಾಡಾನೆ ದಾಳಿಗೆ ಬಲಿ

ರೇಪ್ ಕೇಸ್ ಮುಚ್ಚಿ ಹಾಕಲು ಪಂಜಾಬ್ ಸಿಎಂ ಪತ್ನಿ ಲಂಚದ ಬೇಡಿಕೆ, ತನಿಖೆಗೆ ನೋಟಿಸ್ ಜಾರಿ

ಆಟೋದಲ್ಲಿ ಫ್ರೀ ಆಗಿ ಕರೆದೊಯ್ಯಲಿಲ್ಲ ಎಂದು ಚಾಲಕನ ಮೇಲೆ ಇದೆಂಥಾ ಅನ್ಯಾಯವೆಸಗಿದ ಪೊಲೀಸ್ ಅಧಿಕಾರಿ Video

ರಾಜೀನಾಮೆಗೆ ಒತ್ತಾಯದ ನಡುವೆ ಬಿ ನಾಗೇಂದ್ರ ಹೊಸ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments