Select Your Language

Notifications

webdunia
webdunia
webdunia
webdunia

ಈಜಲು ಹೋಗಿ ನೀರು ಪಾಲಾದ ಬಾಲಕರು

ಈಜಲು ಹೋಗಿ ನೀರು ಪಾಲಾದ ಬಾಲಕರು
ವಿಜಯಪುರ , ಬುಧವಾರ, 17 ಅಕ್ಟೋಬರ್ 2018 (17:59 IST)
ಕಾಲುವೆಯಲ್ಲಿ ಈಜಲು ಹೋದ ಇರ್ವರು ಬಾಲಕರು ನೀರು ಪಾಲಾದ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಆಲಮಟ್ಟಿ ಎಡದಂಡೆ ಕಾಲುವೆಯಲ್ಲಿ ಈ ಘಟನೆ ನಡೆದಿದೆ.
ಮೃತ ಬಾಲಕರು ಚಿಮ್ಮಲಗಿ ಗ್ರಾಮದವರೆಂದು ತಿಳಿದುಬಂದಿದೆ.

ಆಲಮಟ್ಟಿ ಜಲಾಶಯದ ಎಡದಂಡೆ ಕಾಲುವೆಯಲ್ಲಿ ಈಜಲು ತೆರಳಿದ್ದ ಬಾಲಕರು ನೀರಿನ ಸೆಳೆತಕ್ಕೆ ಸಿಕ್ಕು ನೀರುಪಾಲಾಗಿದ್ದಾರೆ.
ಮೃತ ದೇಹಗಳ ಹುಡುಕಾಟದಲ್ಲಿ ನಿಡಗುಂದಿ ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಮೀನುಗಾರರು ನಿರತರಾಗಿದ್ದಾರೆ. ಈ ಕುರಿತು ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

 

Share this Story:

Follow Webdunia kannada

ಮುಂದಿನ ಸುದ್ದಿ

ಬೇಸರವಾದಾಗ ಪ್ರಾದೇಶಿಕ ಆಯಕ್ತ ಟ್ವಿಟ್ ಮಾಡಿದ್ದೇನು ಗೊತ್ತಾ?