Webdunia - Bharat's app for daily news and videos

Install App

ಈಜಲು ಹೋಗಿ ನೀರು ಪಾಲಾದ ಬಾಲಕರು

Webdunia
ಬುಧವಾರ, 17 ಅಕ್ಟೋಬರ್ 2018 (17:59 IST)
ಕಾಲುವೆಯಲ್ಲಿ ಈಜಲು ಹೋದ ಇರ್ವರು ಬಾಲಕರು ನೀರು ಪಾಲಾದ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಆಲಮಟ್ಟಿ ಎಡದಂಡೆ ಕಾಲುವೆಯಲ್ಲಿ ಈ ಘಟನೆ ನಡೆದಿದೆ.
ಮೃತ ಬಾಲಕರು ಚಿಮ್ಮಲಗಿ ಗ್ರಾಮದವರೆಂದು ತಿಳಿದುಬಂದಿದೆ.

ಆಲಮಟ್ಟಿ ಜಲಾಶಯದ ಎಡದಂಡೆ ಕಾಲುವೆಯಲ್ಲಿ ಈಜಲು ತೆರಳಿದ್ದ ಬಾಲಕರು ನೀರಿನ ಸೆಳೆತಕ್ಕೆ ಸಿಕ್ಕು ನೀರುಪಾಲಾಗಿದ್ದಾರೆ.
ಮೃತ ದೇಹಗಳ ಹುಡುಕಾಟದಲ್ಲಿ ನಿಡಗುಂದಿ ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಮೀನುಗಾರರು ನಿರತರಾಗಿದ್ದಾರೆ. ಈ ಕುರಿತು ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯದ ಪರೀಕ್ಷೆ ನಡೆಸಲು ಇದೊಂದು ಸಿಂಪಲ್ ಟ್ರಿಕ್ಸ್ ಸಾಕು

ಸತತ 11 ಗಂಟೆ ವಿಚಾರಣೆಯಲ್ಲಿ ಸತ್ಯ ಬಾಯ್ಬಿಟ್ಟ ಸುಜಾತ ಭಟ್

ಪ್ರಧಾನಿ ಮೋದಿ ಚೀನಾ ಭೇಟಿ ಅಮೆರಿಕಾ ಹೊಟ್ಟೆ ಉರಿಸೋದು ಗ್ಯಾರಂಟಿ

ಅನ್ಯಧರ್ಮೀಯರ ಮನೆಯಲ್ಲೂ ಚಾಮುಂಡಿ ತಾಯಿ ಫೋಟೋ ಹಾಕ್ಸಿ: ಡಿಕೆ ಶಿವಕುಮಾರ್ ಗೆ ನೆಟ್ಟಿಗರ ಸವಾಲ್

Karnataka Weather: ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿರಲಿದೆ

ಮುಂದಿನ ಸುದ್ದಿ
Show comments