Webdunia - Bharat's app for daily news and videos

Install App

ಬಾಲಕನ ಅಪಹರಣ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

Webdunia
ಸೋಮವಾರ, 12 ಜನವರಿ 2015 (15:06 IST)
ಬೆಂಗಳೂರಿನ 16 ವರ್ಷದ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಜೆ. ಪಾರ್ಕ್ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.  ಹಣಕ್ಕಾಗಿ ಈ ಬಾಲಕನನ್ನು ಅವರು ಕಿಡ್ನಾಪ್ ಮಾಡಿ ಅವನ ವಾಚು ಮತ್ತು ಮೊಬೈಲ್ ಕಸಿದುಕೊಂಡಿದ್ದರು.

ಜನವರಿ 8ರಂದು ಪ್ರತಿಷ್ಠಿತ ಶಾಲೆಯ ಮೈದಾನದಲ್ಲಿ ಅಪಹರಣಕಾರರ ಕೈಯಿಂದ ತಪ್ಪಿಸಿಕೊಂಡ ಬಾಲಕ ತನ್ನ ಪೋಷಕರಿಗೆ ಮಾಹಿತಿ ಮುಟ್ಟಿಸಿದ್ದ.ಬಾಲಕನ ಬಾಲಕನ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿ ಕೇಸು ದಾಖಲಿಸಿದ್ದರು.

ತವಕಲ್, ನಾಜಿರ್, ಶಾಬಾದ್ ಎಂಬ ಮೂವರನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಅಪಹರಣಕಾರರು ಹಣಕ್ಕೆ ಬೇಡಿಕೆ ಇಡುವ ಮುನ್ನವೇ ಬಾಲಕ ಅವರಿಂದ ತಪ್ಪಿಸಿಕೊಂಡು ಬಂದು ದಿಟ್ಟತನ ಮೆರೆದಿದ್ದ. ಆರೋಪಿಗಳು ಕಾಟನ್‌ಪೇಟೆ ನಿವಾಸಿಗಳು ಎಂದು ತಿಳಿದುಬಂದಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments