ಆಧುನಿಕ "ಬಾಹುಬಲಿ "ಧೈರ್ಯ ಸಾಹಸ ಅಬ್ಬಬ್ಬಾ ...!!!

Webdunia
ಶನಿವಾರ, 10 ಸೆಪ್ಟಂಬರ್ 2022 (14:10 IST)
ವಿಶಾಖಪಟ್ಟಣಂ :ವಿದ್ಯಾರ್ಥಿನಿಯೊಬ್ಬರು ವಿಶಾಖಪಟ್ಟಣಂನಲ್ಲಿ ಪರೀಕ್ಷೆಗೆ ಹಾಜರಾಗಲು ತುಂಬಿ ಹರಿಯುತ್ತಿದ್ದ ಚಂಪಾವತಿ ನದಿಯನ್ನು ತನ್ನ ಇಬ್ಬರು ಸಹೋದರರ ನೆರವಿನಿಂದ ಈಜಿ ದಾಟಿದ ಅಪರೂಪದ ಘಟನೆ ವರದಿಯಾಗಿದೆ.
 
ತಡ್ಡಿ ಕಲಾವತಿ ಎಂಬಾಕೆ ಈ ಸಾಹಸಿ ವಿದ್ಯಾರ್ಥಿನಿ. ಶನಿವಾರ ನಡೆಯುವ ಪರೀಕ್ಷೆಗಾಗಿ ಶುಕ್ರವಾರ ವಿಶಾಖಪಟ್ಟಣಂಗೆ ವಾಪಸ್ಸಾಗಲು ಹೊರಟಿದ್ದರು. ಭಾರಿ ಮಳೆಯ ಕಾರಣದಿಂದ ಚಂಪಾವತಿ ನದಿ ಉಕ್ಕಿ ಹರಿಯಲಾರಂಭಿಸಿತ್ತು. ಇದರಿಂದಾಗಿ ಮರ್ರಿವಲಸ ಗ್ರಾಮ ಬಾಹ್ಯ ಜಗತ್ತಿನ ಸಂಪರ್ಕ ಕಡಿದುಕೊಂಡಿತ್ತು.
 
ಪರೀಕ್ಷೆಯ ವಿಷಯ ತಿಳಿದು ಆಕೆಯ ಇಬ್ಬರು ಸಹೋದರರು ಆಕೆಯನ್ನು ಚಂಪಾವತಿ ನದಿಯ ಮತ್ತೊಂದು ದಡಕ್ಕೆ ಕರೆದೊಯ್ಯಲು ಮುಂದಾದರು. ಇಬ್ಬರು ಸಹೋದರರು ಆಕೆಯನ್ನು ಭುಜದ ಮೇಲೆ ಕುಳ್ಳಿರಿಸಿಕೊಂಡು ಕುತ್ತಿಗೆ ಮುಳುಗುವಷ್ಟು ನೀರಿದ್ದರೂ, ತಮ್ಮ ಜೀವಾಪಾಯವನ್ನು ಲೆಕ್ಕಿಸದೇ ನದಿ ದಾಟಿಸಿದರು.
 
ಮಳೆಯಿಂದಾಗಿ ಹಲವು ಗ್ರಾಮಗಳು ಜಲಾವೃತ ಗೊಂಡಿದ್ದು ,ಗ್ರಾಮಸ್ಥರ ಜೀವನ ಅಸ್ತವ್ಯಸ್ತವಾಗಿದೆ ,ಇನ್ನೊಂದು ಸೂಕ್ತ ಅಧಿಕಾರಿಗಳು ಗಮನಹರಿಸಬೇಕು ಎಂಬುದು ಗ್ರಾಮಸ್ಥರ ಆಗ್ರಹ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ವಿಚಾರಕ್ಕೆ ಕ್ಲೈಮ್ಯಾಕ್ಸ್: ಸಿದ್ದರಾಮಯ್ಯ ದೆಹಲಿ ಯಾತ್ರೆಗೆ ಸಾಥ್ ಕೊಡಲಿರುವವರು ಯಾರು

Gold Price: ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮೋದಿ ಮೆಹಂಗಾಯ್ ಮ್ಯಾನ್, ಪ್ರತಿದಿನ ಪೆಟ್ರೋಲ್ ಬೆಲೆ ಹೆಚ್ಚಿಸಿ ಪಿಕ್ ಪಾಕೆಟ್: ರಣದೀಪ್ ಸುರ್ಜೇವಾಲ, ಡಿಕೆಶಿ ಜಂಟಿ ಹೇಳಿಕೆ

ಮಗುವಿಗಾಗಿ ಈ ಬಡ ತಂದೆ ಸೈಕಲ್ ನಲ್ಲಿ ಮಾಡಿದ ಸೀಟ್ ಯಾವ ಕಾರ್ ಗೂ ಕಮ್ಮಿಯಿಲ್ಲ ಗುರೂ.. Video

ಮುಂದಿನ ಸುದ್ದಿ
Show comments