Webdunia - Bharat's app for daily news and videos

Install App

ಸಂಪುಟದಿಂದ ಅನಂತಕುಮಾರ ಹೆಗಡೆ ವಜಾಗೊಳಿಸಲು ಬಿ.ಆರ್.ಪಾಟೀಲ ಒತ್ತಾಯ

Webdunia
ಬುಧವಾರ, 27 ಡಿಸೆಂಬರ್ 2017 (09:42 IST)
ಸಂವಿಧಾನ ಬದಲಾವಣೆ ಮಾಡಲಿಕ್ಕೆ ನಾವು ಬಂದಿದ್ದೇವೆ ಎನ್ನುವ ಮೂಲಕ ಸಮಾಜದಲ್ಲಿ ಸ್ವಾಸ್ಥ್ಯಕ್ಕೆ ಧಕ್ಕೆ ಮಾಡಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರನ್ನು ಕೇಂದ್ರ ಸಂಪುಟದಿಂದ ವಜಾಗೊಳಿಸಲು ಆಳಂದ ಶಾಸಕ ಬಿ. ಆರ್. ಪಾಟೀಲ್ ಒತ್ತಾಯಿಸಿದ್ದಾರೆ.

ರಾಷ್ಟ್ರಪತಿ ಭವನದ ಟ್ವಿಟ್ಟರ್ ಖಾತೆಗೆ ಟ್ವಿಟ್ ಮಾಡಿರುವ ಅವರು ಸಚಿವ ಅನಂತಕುಮಾರ್‌‌ ಹೆಗಡೆ ಅವರನ್ನು ಸಂಪುಟದಿಂದ ವಜಾಗೊಳಿಸಲು ರಾಷ್ಟ್ರಪತಿಗೆ ಮನವಿ ಮಾಡಿದ್ದಾರೆ.

ಪದೇ ಪದೇ ವಿವಾದಾತ್ಮಕ ಹೇಳಿಕೆ ನೀಡಿ ಸಮಾಜದಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಈಗ ಸಂವಿಧಾನ ಬದಲಾವಣೆ ಮಾಡ್ತೇವೆ ಎಂದು ಹೇಳಿ ಮತ್ತೆ ವಿವಾದ ಭುಗಿಲೆಬ್ಬಿಸಿದ್ದಾರೆ ಎಂದು  ದೂರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments