Webdunia - Bharat's app for daily news and videos

Install App

ಲ್ಲಾ ಸಹಕಾರ ಬ್ಯಾಂಕ್​ನಲ್ಲಿ(ಡಿಸಿಸಿ) ಬ್ರಹ್ಮಂಡ ಭ್ರಷ್ಟಾಚಾರ

Webdunia
ಬುಧವಾರ, 20 ಅಕ್ಟೋಬರ್ 2021 (20:45 IST)
ಲ್ಲಾ ಸಹಕಾರ ಬ್ಯಾಂಕ್​ನಲ್ಲಿ(ಡಿಸಿಸಿ) ಬ್ರಹ್ಮಂಡ ಭ್ರಷ್ಟಾಚಾರ ನಡೆದಿದೆ. ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್​ನಲ್ಲಿ ಅಧ್ಯಕ್ಷ ಗೋಪಾಲಗೌಡ ನಾಮಕಾವಸ್ತೆ ಅಧ್ಯಕ್ಷರಾಗಿದ್ದಾರೆ. ಬ್ಯಾಂಕ್​ನಲ್ಲಿ ಮಾಜಿ ಸ್ಪೀಕರ್ ಹಾಗೂ ಹಾಲಿ ಶ್ರೀನಿವಾಸಪುರ ಶಾಸಕ ಕೆ.ಆರ್ ರಮೇಶ ಕುಮಾರ್ ರಿಂಗ್ ಮಾಸ್ಟರ್ ಆಗಿದ್ದಾರೆ. ಬ್ಯಾಂಕ್​ನಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆದರೆ ರಮೇಶ ಕುಮಾರ್ ಸೇರಿದಂತೆ ಆಡಳಿತ ಮಂಡಳಿಯ ಕೆಲವರು ಜೈಲಿಗೆ ಹೊಗುತ್ತಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಜರಬಂಡನಹಳ್ಳಿ ಗ್ರಾಮದಲ್ಲಿ ಸ್ಥಳಿಯ ವಿಎಸ್​ಎಸ್​ಎನ್​ ಸಂಸ್ಥೆಯಿಂದ ರೈತರಿಗೆ ಸಾಲ ವಿತರಣೆ ಮಾಡಿದ ಬಳಿಕ ಮಾತನಾಡಿದ ಅವರು, ತನಿಖೆ ನಡೆದರೆ ರಮೇಶ ಕುಮಾರ್ ಸೇರಿದಂತೆ ಆಡಳಿತ ಮಂಡಳಿಯ ಕೆಲವರು ಜೈಲಿಗೆ ಹೊಗುತ್ತಾರೆ ಎಂಬ ಕಾರಣಕ್ಕೆ ಬ್ಯಾಂಕ್​ನಲ್ಲಿ ತನಿಖೆ ನಡೆಯದಂತೆ ಹೈಕೋರ್ಟ್​ನಿಂದ ತಡೆಯಾಜ್ಞೆ ತಂದಿದ್ದಾರೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ 300 ಅಡಿಗಳಷ್ಟು ಕುಸಿದ ಕೇಸ್‌, ತನಿಖೆಯಲ್ಲಿ ಊಹಿಸಲಾಗದ ತಿರುವು

ಚಲಿಸುತ್ತಿದ್ದ ರೈಲಿನ ಟಯರ್‌ಗೆ ಸಿಲುಕಿ ಇನ್ನೇನು ಪ್ರಾಣಕ್ಕೆ ಅಪಾಯವಾಗುತ್ತೆ ಅನ್ನುವಷ್ಟ್ರಲ್ಲಿ ರಕ್ಷಿಸಿದ ರೈಲ್ವೆ ಪಾಯಿಂಟ್ಸ್‌ಮ್ಯಾನ್, Video

ವಂದೇ ಮಾತರಂಗೆ ಅಪಮಾನಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ, ಹಾಕಿದ್ರೆ ಶಿಕ್ಷೆಯೇನು ಗೊತ್ತಾ

ನಶೆಮುಕ್ತ ರಾಜ್ಯವನ್ನಾಗಿಸುವ ಸಿಎಂ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ಪೊಲೀಸ ಇಲಾಖೆ ಮೇಲಿದೆ

ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಅವಕಾಶ ನೀಡಲ್ಲ: ಆರ್‌ ಅಶೋಕ್ ಎಚ್ಚರಿಕೆ

ಮುಂದಿನ ಸುದ್ದಿ
Show comments