ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ

Webdunia
ಮಂಗಳವಾರ, 7 ಸೆಪ್ಟಂಬರ್ 2021 (13:59 IST)
ಬೆಂಗಳೂರು : ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿವೊಂದನ್ನು ನೀಡಿದ್ದು, ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಜಾರಿಗೊಳಿಸುತ್ತಿರುವ ಸಾಂದೀಪನಿ ವಿದ್ಯಾರ್ಥಿ ವೇತನವನ್ನು ಡಿಬಿಟಿ ಮೂಲಕ ಬಿಡುಗಡೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, 9,206 ವಿದ್ಯಾರ್ಥಿಗಳಿಗೆ ಮಂಡಳಿಯು 13.77 ಕೋಟಿ ರೂ.ಗಳ ವಿದ್ಯಾರ್ಥಿ ವೇತನ ನೀಡಲಾಗಿದೆ. ಬ್ರಾಹ್ಮಣ ಬುದ್ಧಿವಂತಿಕೆಯೊಂದಿಗೆ ಸ್ಥಿತ ಪ್ರಜ್ಞತೆಯನ್ನು ಹೊಂದಿದ್ದಾರೆ. ಇದರಿಂದ ದೇಶ, ಸಮಾಜಕ್ಕೆ ಅನುಕೂಲವಾಗಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಕಾರ್ಯಾರಂಭ ಮಾಡಿದ ಅಲ್ಪಾವಧಿಯಲ್ಲೇ ವ್ಯವಸ್ಥೆಯೊಳಗೇ ಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದೆ. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ ನೆರವು ನೀಡಲು ಮಂಡಳಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ಬ್ರಾಹ್ಮಣ ರೈತರಿಗೆ ಕೃಷಿ ಆಧಾರಿತ ಉದ್ಯಮ ಸ್ಥಾಪನೆಗೆ ನೆರವು ನೀಡುವ ಅನ್ನದಾತ ಯೋಜನೆಗೆ ಹಾಗೂ ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ ಒದಗಿಸುವ ಪುರುಷೋತ್ತಮ ಯೋಜನೆಗೆ ಚಾಲನೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

₹10ಕ್ಕೆ 5 ಸಿಗುತ್ತಿದ್ದ ಲಿಂಬೆ ಇದೀಗ ಕೇವಲ 2, ಇದೆಲ್ಲ ಬಿಸಿಲ ಪ್ರಭಾವ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದ ಕರಡಿ ಕೊನೆಗೂ ಸೆರೆ

ಕಳೆದ ತಿಂಗಳು ಪ್ರೀತಿಸಿ ವಿವಾಹವಾಗಿದ್ದ ಉದ್ಯಮಿ, ಆತ್ಮಹತ್ಯೆಗೆ ಶರಣು

ಬನ್ನೇರುಘಟ್ಟ ಬಳಿ ರಾತ್ರಿ ವಾಹನ ಚಲಾಯಿಸುವುದೆಂದರೆ ಭಯ, ಇದೇ ಕಾರಣಕ್ಕೆ

ಡಿಸೇಲ್ ಕೊರತೆ: ಗೊಂದಲದ ಬಗ್ಗೆ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಮುಂದಿನ ಸುದ್ದಿ
Show comments