Webdunia - Bharat's app for daily news and videos

Install App

ಮದುವೆಗೆ ಬ್ರೇಕ್- ಪೊಲೀಸರ ವಶದಲ್ಲಿ ವರ

Webdunia
ಗುರುವಾರ, 14 ಡಿಸೆಂಬರ್ 2017 (14:00 IST)
ಪ್ರೀತಿ ಮಾಡಿದ ಯುವತಿಗೆ ಕೈಕೊಟ್ಟು ಇನ್ನೊಬ್ಬಳ ಜೊತೆ ಮದುವೆಯಾಗಲು ಮುಂದಾಗಿದ್ದ ವರನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
 
ಚಿಕ್ಕೇನಹಳ್ಳಿಯ ವರನ ಮದುವೆಗೆ ಬೆಳಗ್ಗೆ 9 ಗಂಟೆಗೆ ವಿವಾಹ ಮುಹೂರ್ತ ಈರಜ್ಜನಹಟ್ಟಿಯಲ್ಲಿ ನಿಗದಿಯಾಗಿತ್ತು. ಆದ್ರೆ ವರ ಮಧು ವಂಚಿಸಿದ್ದಾನೆಂದು ಆಂಧ್ರ ಮೂಲದ ಯುವತಿ ಆರೋಪ ಮಾಡಿದ ಹಿನ್ನೆಲೆಯಲ್ಲಿ ಮದುವೆ ನಿಂತು ಹೋಗಿದೆ.
 
ಆರೋಪಿ ಮಧು ಮಹಿಳಾ ಠಾಣೆಯ ಪೊಲೀಸರ ವಶದಲ್ಲಿದ್ದು, ಪ್ರೀತಿಸಿದ ಯುವತಿ ಜೊತೆ ಮದುವೆಗೆ ಮಧು ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ಬೇರೆ ಯುವತಿಯ ಜೊತೆ ಮದುವೆಗೆ ಮುಂದಾಗಿದ್ದ ಎಂದು ಆಂಧ್ರ ಮೂಲದ ಯುವತಿ ಆರೋಪಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments