ಜಿಲ್ಲೆಯಾದ್ಯಾಂತ ದೇವಸ್ಥಾನಗಳ ಕಾಮಗಾರಿಗಳಿಗೆ ಬ್ರೇಕ್

Webdunia
ಶುಕ್ರವಾರ, 18 ಆಗಸ್ಟ್ 2023 (15:43 IST)
ಬೆಂಗಳೂರು : ದೇವಸ್ಥಾನಗಳ ಅಭಿವೃದ್ಧಿಗೆ ಬಿಡುಗಡೆ ಮಾಡಿದ ಅನುದಾನಕ್ಕೆ ಬ್ರೇಕ್ ಹಾಕಿದ್ದ ರಾಜ್ಯ ಸರ್ಕಾರ ಈಗ ಸುತ್ತೋಲೆಯನ್ನು ಹಿಂದಕ್ಕೆ ಪಡೆದಿದೆ.

ಮುಜರಾಯಿ ಇಲಾಖೆ ಆಯುಕ್ತ ಬಸವರಾಜೇಂದ್ರ, ಸಚಿವರ ಗಮನಕ್ಕೆ ಬಾರದೇ ಈ ಆದೇಶ ಪ್ರಕಟಿಸಲಾಗಿತ್ತು. ಈಗ ಆದೇಶವನ್ನು ಹಿಂದಕ್ಕೆ ಪಡೆಯುತ್ತಿದ್ದೇವೆ ಎಂದು ತಿಳಿಸಿದರು.

ಜಿಲ್ಲೆಯಾದ್ಯಾಂತ ಮುಜರಾಯಿ ವ್ಯಾಪ್ತಿಯ ಕಾಮಗಾರಿಗಳು ನಡೆಯುತ್ತಿತ್ತು. ಈ ಕಾಮಗಾರಿ ಮಾಡಲು 50% ಅನುದಾನವನ್ನು ಬಿಡುಗಡೆ ಮಾಡಿ ತಡೆ ಹಿಡಿಯಲಾಗಿತ್ತು. ನಮ್ಮ ವ್ಯಾಪ್ತಿಯಲ್ಲಿ ನಾವು ಆದೇಶ ಹೊರಡಿಸಿದ್ದೆವು. ಈಗ ಮತ್ತೊಂದು ಆದೇಶವನ್ನು ಪ್ರಕಟಿಸಿದ್ದೇವೆ ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

Karnataka Weather: ಸೈಕ್ಲೋನ್ ಇಫೆಕ್ಟ್, ಕರ್ನಾಟಕದಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ಮುಂದಿನ ಸುದ್ದಿ
Show comments