Webdunia - Bharat's app for daily news and videos

Install App

ಚಿನ್ನದ ಅಂಗಡಿಗೆ ನುಗ್ಗಿ ಗುಂಡು ಹಾರಿಸಿ ದರೋಡೆ

Webdunia
ಗುರುವಾರ, 12 ಅಕ್ಟೋಬರ್ 2023 (13:00 IST)
ಚಿನ್ನದ ಅಂಗಡಿಗೆ ನುಗ್ಗಿ ಗುಂಡು ಹಾರಿಸಿ ದರೋಡೆ ಮಾಡಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಮನೋಜ್ ಎಂಬಾತನಿಗೆ ಗುಂಡು ತಗುಲಿ ಗಾಯವಾಗಿದೆ.ಬ್ಯಾಡರಹಳ್ಳಿಯ ಪೈಪ್ ಲೈನ್ ರಸ್ತೆಯಲ್ಲಿರುವ ವಿನಾಯಕ ಜುವೆಲರಿ ಶಾಪ್ ನಲ್ಲಿ ಘಟನೆ ನಡೆದಿದೆ.ಕೆಜಿ ಗಟ್ಟಲೆ ಚಿನ್ನ ದುಷ್ಕರ್ಮಿಗಳು ದೋಚಿದಾರೆ.ಹಾಡಹಗಲೇ ನಡೆದಿರುವ ದರೋಡೆಗೆ ಜನತೆ ಬೆಚ್ಚಿಬೆದ್ದಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಹನೂರು ಎನ್‌ಕೌಂಟರ್ ಬಗ್ಗೆ ಗಂಭೀರ ಅನುಮಾನ; ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು: ಬಿ.ವೈ. ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿರಳೆ ಪಾರ್ಟಿಯಂತೆ ಶುರುವಾಯ್ತು, ದಿಮಾಗಿ ನಕ್ಸಲ್ ಪಾರ್ಟಿ: ಫಾಲೋ ಲಿಸ್ಟ್ ನಲ್ಲಿದ್ದಾರೆ ರಾಹುಲ್ ಗಾಂಧಿ, ಪ್ರಕಾಶ್ ರಾಜ್

ಕಾವೇರಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಬಿಗ್ ಶಾಕ್: ಸುಪ್ರೀಂಕೋರ್ಟ್ ನಲ್ಲೂ ಕರ್ನಾಟಕಕ್ಕೆ ಸೋಲು

ಮುಂದಿನ ಸುದ್ದಿ
Show comments