ನಾಮ ಚಿಲುಮೆಯಲ್ಲಿ ರಾಮ ಭಕ್ತರ ಉತ್ಸಾಹಕ್ಕೆ ಬ್ರೇಕ್‌

geetha
ಭಾನುವಾರ, 21 ಜನವರಿ 2024 (16:40 IST)
ತುಮಕೂರು :ನಾಮದ ಚಿಲುಮೆಗೆ ಪೌರಾಣಿಕೆ ಹಿನ್ನೆಲೆಯೂ ಇದ್ದು ರಾಮ ವನವಾಸಕ್ಕೆ ಬಂದಿದ್ದಾಗ ಇಲ್ಲಿ ತಂಗಿದ್ದನೆಂದು ನಂಬಲಾಗುತ್ತದೆ. ಹೀಗಾಗಿ ಇಲ್ಲಿ ನಾಳೆ ವಿಜೃಂಭಣೆಯಿಂದ ರಾಮ ಪ್ರತಿಷ್ಠಾಪನಾ ಮುಹೂರ್ತವನ್ನು ಆಚರಿಸಲು ಶ್ರೀರಾಮ ಗೆಳೆಯರ ಬಳಗ ಅನುಮತಿ ಕೋರಿತ್ತು. ಈ ಪ್ರದೇಶವು ಮೀಸಲು ಅರಣ್ಯಕ್ಕೆ ಸೇರಿರುವ ಪ್ರದೇಶವಾಗಿರುವುದರಿಂದ ಅನುಮತಿ ನಿರಾಕರಿಸಿ ಡಿಎಫ್‌ಓ ಅನುಪಮ ಹಿಂಬರಹ ನೀಡಿದ್ದಾರೆ. 

ಸೋಮವಾರದಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪೌರಾಣಿಕ ಹಿನ್ನೆಲೆಯುಳ್ಳ ನಾಮದ ಚಿಲುಮೆಯಲ್ಲಿ ಸಂಭ್ರಮಾಚರಣೆಗಳನ್ನು ನಡೆಸಲು ಭಕ್ತರು ನೀಡಿದ್ದ ಕೋರಿಕೆಯನ್ನು ಅರಣ್ಯ ಇಲಾಖೆ ನಿರಾಕರಿಸಿದೆ.  ನಾಳೆ ನಾಮಚಿಲುಮೆಯ ಬಳಿ ಯಾವುದೇ ಹೋಮ, ಹವನ , ಪೂಜೆ, ಅನ್ನ ಸಂತರ್ಪಣೆ ಮಾಡಬಾರದು ಎಂದು ಅರಣ್ಯ ಇಲಾಖೆ ಫರ್ಮಾನು ಹೊರಡಿಸಿರುವುದು ರಾಮಭಕ್ತರ ಕಣ್ಣು ಕೆಂಪಗಾಗಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಮುಂದಿನ ಸುದ್ದಿ
Show comments