Webdunia - Bharat's app for daily news and videos

Install App

ಮದುವೆ ಮನೆಯ ಬೀಗ ಮುರಿದು ಕಳ್ಳತನ

Webdunia
ಭಾನುವಾರ, 1 ಜುಲೈ 2018 (22:33 IST)
ನಿನ್ನೆ ಅವರ ಮನೆಯಲ್ಲಿ ಮದುವೆ ದಿಬ್ಬಣದ ಸಂಭ್ರಮ ಮನೆ ಮಾಡಿತ್ತು, ಇಂದು ಮಗನ ಮದುವೆ ನಿಮಿತ್ತ ಮನೆಗೆ ಬೀಗ ಹಾಕಿ ಬಿಡದಿಗೆ ತೆರಳಿದ್ದರು. ಇದನ್ನೆ ಬಂಡವಾಳವಾಗಿ ಮಾಡಿಕೊಂಡ ಕಳ್ಳರು ಅಕ್ಕ ಪಕ್ಕದ ಮನೆಗಳಿಗೆ ಚಿಲಾಕ ಹಾಕಿ ಮದುವೆ ಮನೆಯಲ್ಲಿನ ಹಣ ಹಾಗೂ ಗೃಹ ಉಪಯೋಗಿ ವಸ್ತುಗಳನ್ನು ಕದ್ದೊಯ್ದಿದ್ದಾರೆ.

ಇಂತಹ ಘಟನೆ ನಡೆದಿರುವುದು ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಚೂಡೇನಹಳ್ಳಿ ಗ್ರಾಮದಲ್ಲಿ. ಗ್ರಾಮದ ಮುನಿಯಪ್ಪ ಎಂಬುವವರ ಮಗನ ಮದುವೆ ಸಮಾರಂಭ ಬಿಡದಿಯಲ್ಲಿದ್ದ ಕಾರಣ ನಿನ್ನೆ ಸಂಜೆ ಕುಟುಂಬದವರು ಮದುವೆಗೆ ತೆರಳಿದ್ದರು. ಇದನ್ನು ತಿಳಿದ ಕಳ್ಳರು ಕಳೆದ ರಾತ್ರಿ ಮದುವೆ ಮನೆಯ ಬಾಗಿಲು ಮುರಿದು ಮನೆಯಲ್ಲಿದ್ದ ಹಣ, ಟಿವಿ, ಪ್ರಿಡ್ಜ್, ಮಿಕ್ಸಿ ಸೇರಿದಂತೆ ಐವತ್ತು ಸಾವಿರ ರೂ ಮೌಲ್ಯದ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ.

ಇಂದು ಮುಂಜಾನೆ ಅಕ್ಕ ಪಕ್ಕದ ಮನೆಯವರು  ನೋಡಿದಾಗ ಘಟನೆ ಬೆಳಕಿಗೆ ಬಂದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಆನೇಕಲ್ ಪೋಲಿಸರು ತನಿಖೆ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments