Webdunia - Bharat's app for daily news and videos

Install App

ನ್ಯೂ ಇಯರ್ ಸೆಲೆಬ್ರೆಷನ್ ಗೆ ಬ್ರೇಕ್ ಪಕ್ಕಾ...!!!

Webdunia
ಸೋಮವಾರ, 20 ಡಿಸೆಂಬರ್ 2021 (14:17 IST)
ರಾಜ್ಯದಲ್ಲಿ ಒಮಿಕ್ರಾನ್ ಹೆಚ್ಚಾಗೊ ಮುನ್ಸೂಚನೆಯ ಎಲ್ಲ ಲಕ್ಷಣಗಳು ಕಾಣುತ್ತಿವೆ. ಕರುನಾಡಿಗೆ ಒಮಿಕ್ರಾನ್ ನಿಂದ ಆಪತ್ತು ಕಾದಿದ್ಯಾ ಎಂಬ ಪ್ರಶ್ನೆ ಎಲ್ಲರ ಮನದಲ್ಲೂ ಮೂಡಿದೆ. ದೇಶದಲ್ಲೇ ಮೊದಲ ಒಮಿಕ್ರಾನ್ (Omicron cases) ಪ್ರಕರಣ ವರದಿಯಾಗಿದ್ದು ಕರ್ನಾಟಕದಲ್ಲಿಯೇ.
 6 ಕೇಸ್ ಪತ್ತೆಯಾಗುವ ಮೂಲಕ ಕರುನಾಡಿಗೆ ಒಮಿಕ್ರಾನ್ ಆತಂಕ ತಂದೊಡ್ಡಿದೆ. ಕರ್ನಾಟಕದಲ್ಲಿ ಹೊಸ ಸೋಂಕುಗಳ ದೃಢೀಕರಣದೊಂದಿಗೆ, ಇದುವರೆಗೆ ಕೋವಿಡ್-19 ರ ಒಮಿಕ್ರಾನ್ ರೂಪಾಂತರದ (Karnataka Omicron cases) 13 ಪ್ರಕರಣಗಳನ್ನು ವರದಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments