ಮೈಸೂರಿನಲ್ಲಿ ಏ.14ರವರೆಗೆ ಬೇಕರಿ ವ್ಯಾಪಾರಕ್ಕೆ ಬ್ರೇಕ್- ಸಚಿವ ವಿ.ಸೋಮಣ್ಣ ಸೂಚನೆ

Webdunia
ಶುಕ್ರವಾರ, 3 ಏಪ್ರಿಲ್ 2020 (10:14 IST)
ಮೈಸೂರು : ಮೈಸೂರಿನಲ್ಲಿ ಏ.14ರವರೆಗೆ ಬೇಕರಿ ವ್ಯಾಪಾರಕ್ಕೆ ಅವಕಾಶ ನೀಡದಂತೆ ಸಚಿವ ಸೋಮಣ್ಣ ಸೂಚನೆ ನೀಡಿದ್ದಾರೆ.


ಮೈಸೂರು ಪಾಲಿಕೆ ಆದೇಶಕ್ಕೆ ಬ್ರೇಕ್ ಹಾಕಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಮೈಸೂರಿನಲ್ಲಿ ಏ.14ರವರೆಗೆ ಬೇಕರಿ ವ್ಯಾಪಾರಕ್ಕೆ ಅವಕಾಶ ನೀಡದಂತೆ ಸೂಚಿಸಿದ್ದಾರೆ.


ಹಾಗೇ ಬ್ರೆಡ್, ಬನ್, ಇತರ ತಿನಿಸು ತಯಾರಿಸಬಹುದು. ದಿನಸಿ ಅಂಗಡಿ ಸೂಪರ್ ಮಾರ್ಕೆಟ್, ಕೆಎಂಎಫ್ ಔಟ್ ಲೆಟ್, ಡೇರಿ ಔಟ್ ಲೆಟ್ ಗಳಿಗೆ ಮಾರಾಟ ಮಾಡಲು ಅವಕಾಶ ನೀಡುವುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ಮುಂದಿನ ಸುದ್ದಿ
Show comments