ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮದ್ಯವಯಸ್ಸಿನ ಮಹಿಳೆಯರ ಜೀವ ಹಿಂಡುತ್ತಿದೆ ಸ್ತನ ಕ್ಯಾನ್ಸರ್

Webdunia
ಬುಧವಾರ, 9 ಆಗಸ್ಟ್ 2023 (14:20 IST)
ಕೊರೊನಾ ಕಾಲಘಟದಲ್ಲಿ ಒತ್ತಡ ಲೈಫ್ ನಿಂದ ಪಾರಗಲು ಟಿನೇಜ್ ಹುಡಗಿಯರು ನಾನಾ ಕಸರತ್ತು ಚಟಗಳಿಗೆ ಬಲಿಯಾಗುತ್ತಿದ್ದು ಅದರಲ್ಲಿ ಮದ್ಯ ಹಾಗೂ ಧೂಮಪಾನ ಕೂಡಾ ಒಂದು . ಹೌದು ಕಳೆದೊಂದು ವರ್ಷದಲ್ಲಿ ಮದ್ಯ ಹಾಗೂ ಧೂಮಪಾನ ಮಾಡುವ ಮಹಿಳೆ ಸಂಖ್ಯೆ ಹೆಚ್ಚಾಗಿದೆಯಂತೆ.. ಇದರ ಜೊತೆಗೆ ಇನ್ನು ಕೆಲವು ಮಹಿಳೆಯರು ವಯಸ್ಸಾದ್ರೂ ಯಂಗ್ ಅ್ಯಂಡ್ ಬ್ಯೂಟಿಪುಲ್ ಆಗಿ ಕಾಣಲು ಪಾಶ್ಚಿಮಾತ್ಯ ಡಯಟ್ ಪ್ಲಾನ್ ಮೊರೆ ಹೋಗುತ್ತಿದ್ದು.. ಇದೇ ಈಗ ಮಹಿಳೆಯರ ಪ್ರಾಣ ತಗೆಯವ ಸ್ತನ ಕ್ಯಾನ್ಸರ್ ಗೆ ಕಾರಣವಾಗುತ್ತಿದೆ.
 
 ಗ್ರಾಮೀಣ ಭಾಗದ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಬಗ್ಗೆ ಇರುವ ಮೂಡನಂಭಿಕೆ ಹಾಗೂ ತಿಳುವಳಿಕೆ ಕೊರತೆ ಕೂಡಾ ಸ್ತನ ಕ್ಯಾನ್ಸರ್ ಹೆಚ್ಚಳಕ್ಕೆ ಕಾರಣವಾಗಿದ್ದು ಸಾಕಷ್ಟು ಮಹಿಳೆಯರು ಕೊನೆಯ ಹಂತದಲ್ಲಿ ಸ್ತನ ಕ್ಯಾನ್ಸರ್ ಬೆಳಕಿಗೆ ಬಂದು ಸಾವಿಗೆ ಕಾರಣವಾಗ್ತೀರುವ ಬಗ್ಗೆ ಕಿದ್ವಾಯಿ ಆಸ್ಪತ್ರೆಯ ವೈದ್ಯರು ಆತಂಕ ಹೊರ ಹಾಕ್ತೀದ್ದಾರೆ.. ಸಿಟಿಯಲ್ಲಿ ಕಳೆದ ವರ್ಷಗಳಿಂದ ಏರಿಕೆಯಯಾಗ್ತೀರೊ ಸ್ತನ ಕ್ಯಾನ್ಸರ್ ಬಗ್ಗೆ ಕಿದ್ವಾಯಿ ಆಸ್ಪತ್ರೆ  ಆಶ್ವರ್ಯಕರ ಮಾಹಿತಿ ಹೊರಕ್ಕೆ ಹಾಕಿದ್ದು.. ಸಿಲಿಕಾನ್ ಸಿಟಿ ಬೆಂಗಳೂರಿನ ಮಹಿಳೆಯರಲ್ಲಿ ಕೊರೊನಾಕ್ಕೂ ಮೊದಲು ವರ್ಷಕ್ಕೆ 700 ರಿಂದ 750 ಸ್ತನ ಕ್ಯಾನ್ಸರ್ ಪತ್ತೆಯಾಗ್ತಾ ಇದ್ರೆ ಈ ವರ್ಷ ಜನೇವರಿಯಿಂದ ಇಲ್ಲಿಯವರೆಗೆ 1012 ಸ್ತನ ಕೇಸ್ ಕಾಣಿಸಿಕೊಂಡಿದೆ.. ಅದರಲ್ಲೂ ಹೆಚ್ಚಾಗಿ ಮದ್ಯವಯಸ್ಸಿನ ಮಹಿಳೆಯರು 3ನೇ ಹಂತ ಅಥವಾ 4ನೇ ಹಂತ ಸ್ಥಿತಿಗಳಲ್ಲಿ ಸ್ತನದ ಕ್ಯಾನ್ಸರ್ ಪತ್ತೆಯಾಗ್ತೀರೊದು ಸಾಕಷ್ಟು ಸಾವಿಗೆ ಕಾರಣವಾಗ್ತೀದೆ ಹೀಗಾಗಿ ಮಹಿಳೆಯರು ಪ್ರತಿ ತಿಂಗಳು ಒಂದು ಸರಿ ತಮ್ಮನ್ನು ತಾವು ಪರೀಕ್ಷೆ ಮಾಡಿಕೊಳ್ಳುವುದು ಉತ್ತಮ ಅವಶ್ಯ ಅಂತಿದ್ದಾರೆ ವೈದ್ಯರು.
 
ಮಾರ್ಡನ್ ಡೈಯಟ್ ಪ್ಲಾನ್  ಮದ್ಯ ಹಾಗೂ ಧೂಮಪಾನ ಚಟಗಳಿಗೆ ದಾಸರಾಗಿ ಹುಡಗಿರು ಹಾಗೂ ತಡವಾಗಿ ಮುದುವೆಯಾಗೊ ಹುಡಗಿಯರಿಗೆ ಸ್ತನ ಕ್ಯಾನ್ಸರ್ ಹೆಚ್ಚಾಗಿ ಕಾಡ್ತೀದೆ.
 
ಸ್ತನ ಕ್ಯಾನ್ಸರ್ ಗೆ ಅಪಾಯಕಾರಿ ಅಂಶಗಳು ಯಾವವು..?
 
ಮಹಿಳೆಯರಲ್ಲಿ ಹೆಚ್ಚಾದ ಮದ್ಯಪಾನ ಹಾಗೂ ಧೂಮಪಾನ..!
 
ತಡವಾಗಿ ಮದುವೆಯಾಗುವುದು
 
ಪಾಶ್ಚಿಮಾತ್ಯ ಜೀವನ ಶೈಲಿ ಹಾಗೂ ಡಯಟ್ ಪ್ಲಾನ್
 
ಅತಿ ಬೇಗನೇ ಋತುಸ್ರಾವ
 
ತಡವಾದ ಋತುಬಂಧ
 
ಸಂತಾನೋತ್ಪತ್ತಿ ಅಂಶಗಳು
 
ಗರ್ಭನಿರೋಧಕ ಬಳಕೆ
 
ಹಾರ್ಮೋನು ಬದಲಾವಣೆಯ ಚಿಕಿತ್ಸೆ
 
ಬೊಜ್ಜು, ತೂಕ ಹೆಚ್ಚಾಗುವುದು ಹಾಗೂ ಕೊಬ್ಬಿನ ಅಂಶ ಸ್ತನ ಕ್ಯಾನ್ಸರ್ ಗೆ ಕಾರಣವಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments