ಈ ರೋಗಕ್ಕೆ ಬೆಂಡಾದ ಅಡಿಕೆ ಬೆಳೆಗಾರರು

Webdunia
ಶನಿವಾರ, 5 ಅಕ್ಟೋಬರ್ 2019 (20:07 IST)
ರಾಜ್ಯದ ಕರಾವಳಿಯಲ್ಲಿ ಈ ಬಾರಿ ಅತಿವೃಷ್ಠಿಯಿಂದಾಗಿ ಅಡಿಕೆ ಬೆಳೆಗೆ  ಕೊಳೆ ರೋಗ ಬಂದಿದೆ. ಅಡಿಕೆ ಬೆಳೆಗಾರರು ಆತಂಕದಲ್ಲಿದ್ದಾರೆ. ರೈತರ ನೆರವಿಗೆ ರಾಜ್ಯ ಹಾಗೂ ಕೇಂದ್ರ ಸರಕಾರ ಧಾವಿಸುತ್ತಾ ಎಂಬುದನ್ನು  ಬೆಳೆಗಾರರು ಕಾಯುವಂತಾಗಿದೆ.

ರಾಜ್ಯದ ಕರಾವಳಿಯಲ್ಲಿ ಈ ಬಾರಿ ಮುಂಗಾರು ಮಳೆ ತೀವ್ರಗೊಂಡಿತ್ತು. ಆಗಸ್ಟ್ ಹಾಗೂ ಸೆಪ್ಟಂಬರ್ ನಲ್ಲಿ ಸುರಿದ ಮಳೆಗೆ ಅಡಿಕೆ ಮರಕ್ಕೆ ಕೊಳೆ ರೋಗ ತಗುಲಿದೆ. ಇದರಿಂದಾಗಿ ಅಡಿಕೆ ಬೆಳೆಗಾರರಿಗೆ ಭಾರೀ ನಷ್ಟ ಉಂಟಾಗಿದೆ.  ಕರಾವಳಿಯಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಮಂದಿ ಅಡಿಕೆ ಬೆಳೆಗಾರರು ಇದ್ದಾರೆ. ಅಡಿಕೆ ಬೆಳೆ ನಂಬಿ ಅವರು ಜೀವನ ಮಾಡುತ್ತಿದ್ದಾರೆ. ಕಳೆದ ವರ್ಷವೂ ಭಾರೀ ಮಳೆಯಾದ  ಕಾರಣ ಅಡಿಕೆ ಬೆಳೆಗೆ ಕೊಳೆ ರೋಗ ಬಂದಿತ್ತು.  

ಆಗಲೂ ರೈತರಿಗೆ ಭಾರೀ ನಷ್ಟವುಂಟಾಗಿತ್ತು. ಲಕ್ಷಾಂತರ ಮಂದಿ ಅಡಿಕೆ ಬೆಳೆಗಾರರು ಈಗಾಗಲೇ ಸಾಲ ಮಾಡಿ ಜೀವನ ನಡೆಸುತ್ತಿದ್ದಾರೆ. ಈ ಬಾರಿ ಅಡಿಕೆ ಬೆಳೆಗೆ ಕೊಳೆ ರೋಗ ತಗುಲಿರುವುದರಿಂದ ರೈತರು ಮತ್ತಷ್ಟು ಆತಂಕಕ್ಕೆ ಸಿಲುಕಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರ ನೆರವಾಗಿ ಧಾವಿಸುತ್ತವೆಯೇ ಅಂತ ಬೆಳೆಗಾರರು ಕಾಯುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ದೇಶದಲ್ಲಿ ಮತ್ತೊಂದು ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 17 ಮಂದಿ ಸಜೀವ ದಹನ

ಮುಂದಿನ ಸುದ್ದಿ
Show comments