Webdunia - Bharat's app for daily news and videos

Install App

ಲಂಚ ಪಡೆಯುತ್ತಿದ್ದ ಅಧಿಕಾರಿ ರೆಡ್ ಹ್ಯಾಂಡ್ ಸಿಕ್ಕಿಬಿದ್ದ!

Webdunia
ಗುರುವಾರ, 14 ಫೆಬ್ರವರಿ 2019 (15:11 IST)
ಲಂಚ ಪಡೆಯುತ್ತಿದ್ದ ಅಧಿಕಾರಿಯೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ.

18 ಸಾವಿರ ಲಂಚ ಪಡೆಯುವ ವೇಳೆ ಕೋಲಾರ ತಾಲ್ಲೂಕು ಬಿಸಿಎಂ ವಿಸ್ತರಣಾಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

 ಕೋಲಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಲಂಚ ಪಡೆಯುವ ವೇಳೆ ಎಸಿಬಿ ದಾಳಿ ನಡೆಸಿದೆ.  ತಾಲ್ಲೂಕು ವಿಸ್ತರಣಾಧಿಕಾರಿ ಮಂಜುನಾಥ್ 18 ಸಾವಿರ ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದವರು.

ಹಾಸ್ಟೆಲ್ ಗಳಿಗೆ ನೀರು ಸರಬರಾಜು ಮಾಡಿದ 93 ಸಾವಿರ ಬಿಲ್ ಪಾಸ್ ಮಾಡಲು 18 ಸಾವಿರ ಹಣ ಪಡೆಯುವ ವೇಳೆ ಎಸಿಬಿ ದಾಳಿ ನಡೆಸಿದೆ.

ದೂರುದಾರ ಮಂಜುನಾಥ್ ಎಂಬುವರು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ ಹಿನ್ನಲೆ ಈ ದಾಳಿ ನಡೆದಿದೆ. ಎಸಿಬಿ ಡಿಎಸ್ಪಿ‌ ಪುರುಷೋತ್ತಮ್  ನೇತೃತ್ವದಲ್ಲಿ ದಾಳಿ ನಡೆದದ್ದು, ಲಂಚ ಪಡೆದ ಅಧಿಕಾರಿ ಮಂಜುನಾಥ್ ಅವರನ್ನ ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments