Webdunia - Bharat's app for daily news and videos

Install App

ಲಂಚ : ಇಬ್ಬರು ಕಾನ್ಸ್ಟೇಬಲ್ ಕೆಲಸದಿಂದ ವಜಾ

Webdunia
ಗುರುವಾರ, 16 ಮಾರ್ಚ್ 2023 (15:09 IST)
ಬೆಂಗಳೂರು : ಪೊಲೀಸರಿಂದ ಸಾರ್ವಜನಿಕರ ಸುಲಿಗೆ ಪ್ರಕರಣದಲ್ಲಿ ಇಬ್ಬರು ಕಾನ್ಸ್ಟೇಬಲ್ಗಳನ್ನು ಸೇವೆಯಿಂದ ವಜಾ ಮಾಡಿ ಕಮಿಷನರ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
 
ಆಡುಗೋಡಿ ಠಾಣೆ ಕಾನ್ಸ್ಟೇಬಲ್ ಅರವಿಂದ್ ಹಾಗೂ ಮಾಳಪ್ಪ ಬಿ.ವಾಲಿಕಾರ್ ಲಂಚಕ್ಕೆ ಬೇಡಿಕೆ ಇಟ್ಟು ಸೇವೆಯಿಂದ ವಜಾಗೊಂಡವರು. ಚೈತ್ರ ರತ್ನಾಕರ್ ಹಾಗೂ ಚೀರಾಸ್ ಎಂಬುವವರು ಕೋರಮಂಗಲದ ನೆಕ್ಸಾಸ್ ಮಾಲ್ ಬಳಿ ಸಿಗರೇಟ್ ಸೇದುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದಿದ್ದ ಕಾನ್ಸ್ಟೇಬಲ್ಗಳು  50 ಸಾವಿರ ರೂ. ದಂಡ ಹಾಗೂ ಎಫ್ಐಆರ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು.

ಈ ಬಗ್ಗೆ ಚೈತ್ರ ರತ್ನಾಕರ್ ಹಾಗೂ ಚೀರಾಸ್ ಟ್ವಿಟ್ಟರ್ನಲ್ಲಿ ಡಿಜಿ ಹಾಗೂ ಐಜಿಪಿಗೆ ದೂರು ನೀಡಿದ್ದರು. ಡಿಸಿಪಿ ಮಡಿವಾಳ ಅವರು ಎಸಿಪಿ ತನಿಖೆಗೆ ಆದೇಶಿಸಿದ್ದರು. ಲಂಚ ಪಡೆದಿರುವುದು ವಿಚಾರಣೆ ವೇಳೆ ಸಾಭೀತಾದ ಹಿನ್ನೆಲೆಯಲ್ಲಿ ಸೇವೆಯಿಂದ ವಜಾಗೊಳಿಸಿ ಆದೇಶಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments