Webdunia - Bharat's app for daily news and videos

Install App

ಮದುವೆ ಮಂಟಪದಿಂದ ವಧು ಪರಾರಿ

Webdunia
ಭಾನುವಾರ, 8 ಜುಲೈ 2018 (14:18 IST)
ಮದುವೆಯ ದಿನದಂದು ಕಲ್ಯಾಣ ಮಂಟಪದಿಂದ  ಮದುಮಗಳು ಪರಾರಿಯಾದ ಘಟನೆ ನಡೆದಿದೆ.
 ಸಿನಿಮೀಯ ರೀತಿಯಲ್ಲಿ ಕಲ್ಯಾಣ ಮಂಟಪದಿಂದ ಮದುಮಗಳು ಪರಾರಿಯಾಗಿದ್ದಾಳೆ.


ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಶ್ರೀಕಂಠೇಶ್ವರ ಕಲ್ಯಾಣ ಮಂಟಪದಲ್ಲಿ ಈ ಘಟನೆ ನಡೆದಿದೆ.
ಎಚ್ ಡಿ ಕೋಟೆ ತಾಲೂಕಿನ ಹೊಸಹಳ್ಳಿ ಗ್ರಾಮದ ಕೃಷ್ಣ ನಾಯಕ ಮತ್ತು ತಾಯಮ್ಮ ಎಂಬುವವರ ಪುತ್ರಿ ನಂದಿನಿ ಕಲ್ಯಾಣ ಮಂಟಪದಿಂದ  ಪರಾರಿಯಾದ ವಧು ಆಗಿದ್ದಾಳೆ.

ಮೈಸೂರು ತಾಲೂಕಿನ ಮಾರ್ಬಳ್ಳಿ ಗ್ರಾಮದ ನಾರಾಯಣ ಎಂಬಾತನ ಜತೆ ನಂದಿನಿ ವಿವಾಹ ಇಂದು ಅದ್ಧೂರಿಯಾಗಿ ನಡೆಯಬೇಕಿತ್ತು. ರಾತ್ರಿ ವಿವಾಹದ ಸಕಲ ಸಿದ್ಧತೆ ನಡೆದಿತ್ತು. ಇಂದು ಬೆಳಿಗ್ಗೆ ವಧು ನಾಪತ್ತೆ ನಾಪತ್ತೆಯಾಗಿದ್ದಾಳೆ.
 ಪರಾರಿಯಾಗಿರುವ ವಧು ನಂದಿನಿ ತನ್ನ ಪ್ರಿಯಕರ ಜತೆ ಓಡಿಹೋಗಿರುವ ಶಂಕೆ ವ್ಯಕ್ತವಾಗಿದೆ. ವರ ಕಕ್ಕಾಬಿಕ್ಕಿಯಾದರೆ ವಧುವಿನ ಕುಟುಂಬದವರು ಕಣ್ಣೀರು ಇಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments