Webdunia - Bharat's app for daily news and videos

Install App

ವರನ ಕೊರಳಿಗೆ ತಾಳಿ ಕಟ್ಟಿದ ವಧು!

Webdunia
ಸೋಮವಾರ, 13 ಡಿಸೆಂಬರ್ 2021 (10:15 IST)
ಚಾಮರಾಜನಗರ: ಸಾಮಾನ್ಯವಾಗಿ ಮದುವೆಯೆಂದರೆ ವಧುವಿನ ಕೊರಳಿಗೆ ವರ ತಾಳಿ ಕಟ್ಟುತ್ತಾನೆ. ಆದರೆ ಈ ಮದುವೆಯಲ್ಲಿ ವರನ ಕುತ್ತಿಗೆಗೆ ವಧು ತಾಳಿ ಕಟ್ಟಿದ್ದಾಳೆ! ಹೀಗೊಂದು ಮದುವೆ ಚಾಮರಾಜನಗರದಲ್ಲಿ ನಡೆದಿದೆ.

ಎಲ್ಲಾ ಶಾಸ್ತ್ರಗಳು, ಆಚಾರಗಳಿಗೆ ತಿಲಾಂಜಲಿ ಇಟ್ಟು ಬಸವ ವಚನಗಳನ್ನು ಹೇಳುವ ಮೂಲಕ ವಿವಾಹ ಶಾಸ್ತ್ರ ನೆರವೇರಿಸಲಾಯಿತು. ರೈತ ಚೇತನ ಪ್ರೊ. ಎಂ.ಡಿ. ನಂಜುಂಡಸ್ವಾಮಿ ಸಮಾಧಿ ಪಕ್ಕದಲ್ಲೇ ಈ ವಿವಾಹ ನೆರವೇರಿಸಲಾಗಿದೆ.

ವರ ರೈತನಾಗಿದ್ದು, ವಚನ ಕಲ್ಯಾಣ ಮಾಡಲಾಗಿದೆ. ಯಾವುದೇ ಬ್ಯಾಂಡ್, ವಾದ್ಯಗಳಿಲ್ಲದೇ, ಮಂತ್ರ ಘೋಷಗಳಿಲ್ಲದೇ ರುದ್ರಾಕ್ಷಿಯಿಂದಲೇ ಮಾಡಿದ ಮಾಂಗಲ್ಯ ಧಾರಣೆ ಮಾಡಿಸಿ ಮದುವೆ ಶಾಸ್ತ್ರ ನೆರವೇರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments