ಸೇತುವೆ ಕುಸಿತ; ಕಾರು ಜಖಂ

Webdunia
ಭಾನುವಾರ, 1 ಜನವರಿ 2023 (19:18 IST)
ರಾಮನಗರ ತಾಲ್ಲೂಕಿನ ಹರಿಸಂದ್ರ-ತಿಮ್ಮೆಗೌಡನ ದೊಡ್ಡಿ ಸೇತುವೆ ಕುಸಿದು ಬಿದ್ದಿದೆ. ನಿನ್ನೆ ಸಂಜೆ 8 ಗಂಟೆ ಸುಮಾರಿಗೆ ಸೇತುವೆ ಕುಸಿದು ಬಿದ್ದಿದ್ದು. ಸೇತುವೆ ಮೇಲಿದ್ದ ಕಾರು ಸಂಪೂರ್ಣ ಜಖಂ ಆಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರನ್ನ ಗ್ರಾಮಸ್ಥರು ರಕ್ಷಿಸಿ ಪಾರು ಮಾಡಿದ್ದಾರೆ. ಅರ್ಕಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಇದ್ದಾಗಿದ್ದು, ಸದ್ಯ ಹರಿಸಂದ್ರ ತಿಮ್ಮೇಗೌಡನದೊಡ್ಡಿ ರಸ್ತೆ ಸಂಪರ್ಕ ಬಂದ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರೂರ್ ಕಾಲ್ತುಳಿತ: ಸಂತ್ರಸ್ತರ ಭೇಟಿಗೆ ವ್ಯವಸ್ಥೆ ಮಾಡಿದ ನಟ ವಿಜಯ್

ಯಮುನಾ ನೀರು ಶುದ್ಧವಾಗಿದೆಯೆಂದ ರೇಖಾ ಗುಪ್ತಾ ಕುಡಿದು ತೋರಿಸಲಿ: ಆ್ಯಪ್ ಸವಾಲು

7 ವರ್ಷದ ಬಾಲಕಿಯನ್ನು ಕೊಚ್ಚಿ ಕೊಂದ ಮಲತಂದೆ, ಕಾರಣ ಕೇಳಿದ್ರೆ ಶಾಕ್‌

ಉ.ಪ್ರದೇಶ: 5 ದೇವಸ್ಥಾನದ ಗೋಡೆಯಲ್ಲಿ ಐ ಲವ್ ಮುಹಮ್ಮದ್ ಬರಹ, ಉದ್ವಿಗ್ನ ವಾತಾವರಣ ಸೃಷ್ಟಿ

Kurnool Bus Accident: ಡಿಕ್ಕಿ ಹೊಡೆದ ಬೈಕ್ ಸವಾರರ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments