ವರುಣನಾರ್ಭಟಕ್ಕೆ ಸೇತುವೆ ಮುಳುಗಡೆ..!

Webdunia
ಭಾನುವಾರ, 7 ಆಗಸ್ಟ್ 2022 (20:39 IST)
ವಿಜಯಪುರ ಜಿಲ್ಲೆಯಲ್ಲಿ ಪ್ರವಾಹ ಮುಂದುವರೆದಿದೆ. ಪ್ರವಾಹದಲ್ಲಿ ತಾಳಿಕೋಟೆ ಬಳಿಯ ಹಳೆಯ ಸೇತುವೆ ಮುಳುಗಿದೆ. ಹಳೆಯ ಸೇತುವೆ ಮೇಲೆ 7 ರಿಂದ 8 ಅಡಿಯಷ್ಟು ನೀರು ಹರಿಯುತ್ತಿದೆ.  ತಾಳಿಕೋಟೆ ಪಟ್ಟಣದ ಹೊರ ಭಾಗದಲ್ಲಿನ ಸೇತುವೆಯು ಮುಳುಗಿದ್ದು, ಹಳೆಯ ಸೇತುವೆ ಮೇಲೆ 7 ರಿಂದ 8 ಅಡಿಯಷ್ಟು ನೀರು ಹರಿಯುತ್ತಿದೆ. ಇದರಿಂದಾಗಿ ವಿಜಯಪುರ, ತಾಳಿಕೋಟೆ ಹಾಗೂ ಇತರ ಭಾಗಗಳ ಸಂಪರ್ಕ ಕಡಿತಗೊಂಡಿದೆ. ರಾಜ್ಯ ಹೆದ್ದಾರಿ 61 ರಲ್ಲಿ ಸಂಚಾರ ಬಂದಾಗಿದ್ದು, 50 ಕ್ಕೂ ಆಧಿಕ ಕಿಲೋ ಮೀಟರ್ ಸುತ್ತು ಹಾಕೋ ಅನಿವಾರ್ಯತೆ ಉಂಟಾಗಿದೆ. ಹೊಸ ಸೇತುವೆ ಬಿರುಕು ಬಿಟ್ಟ ಕಾರಣ ಅದರ ಮೇಲೆ ಸಂಚಾರ ನಿಷೇಧ ಮಾಡಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಪಾ ವೈರಸ್: ಕರ್ನಾಟಕದಲ್ಲಿ ಹೈ ಅಲರ್ಟ್‌

ವಾಟ್ಸ್‌ಆ್ಯಪ್‌ನ ಗೌಪ್ಯತೆ ಉಲ್ಲಂಘನೆಯಾದರೆ ಸಹಿಸುವುದಿಲ್ಲ: ಮೆಟಾ ಸಂಸ್ಥೆಗೆ ಸುಪ್ರೀಂ ಖಡಕ್‌ ವಾರ್ನಿಂಗ್‌

ಬಾಂಗ್ಲಾದೇಶ ಅಕ್ರಮ ವಲಸಿಗರ ವಿರುದ್ಧ ಕ್ರಮ ಯಾಕಿಲ್ಲ: ಸಿಟಿ ರವಿ

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಕೇಸ್: ಮಹತ್ವದ ಹೇಳಿಕೆ ನೀಡಿದ ಗೃಹಸಚಿವ ಪರಮೇಶ್ವರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments