Webdunia - Bharat's app for daily news and videos

Install App

ವರುಣನಾರ್ಭಟಕ್ಕೆ ಸೇತುವೆ ಮುಳುಗಡೆ..!

Webdunia
ಭಾನುವಾರ, 7 ಆಗಸ್ಟ್ 2022 (20:39 IST)
ವಿಜಯಪುರ ಜಿಲ್ಲೆಯಲ್ಲಿ ಪ್ರವಾಹ ಮುಂದುವರೆದಿದೆ. ಪ್ರವಾಹದಲ್ಲಿ ತಾಳಿಕೋಟೆ ಬಳಿಯ ಹಳೆಯ ಸೇತುವೆ ಮುಳುಗಿದೆ. ಹಳೆಯ ಸೇತುವೆ ಮೇಲೆ 7 ರಿಂದ 8 ಅಡಿಯಷ್ಟು ನೀರು ಹರಿಯುತ್ತಿದೆ.  ತಾಳಿಕೋಟೆ ಪಟ್ಟಣದ ಹೊರ ಭಾಗದಲ್ಲಿನ ಸೇತುವೆಯು ಮುಳುಗಿದ್ದು, ಹಳೆಯ ಸೇತುವೆ ಮೇಲೆ 7 ರಿಂದ 8 ಅಡಿಯಷ್ಟು ನೀರು ಹರಿಯುತ್ತಿದೆ. ಇದರಿಂದಾಗಿ ವಿಜಯಪುರ, ತಾಳಿಕೋಟೆ ಹಾಗೂ ಇತರ ಭಾಗಗಳ ಸಂಪರ್ಕ ಕಡಿತಗೊಂಡಿದೆ. ರಾಜ್ಯ ಹೆದ್ದಾರಿ 61 ರಲ್ಲಿ ಸಂಚಾರ ಬಂದಾಗಿದ್ದು, 50 ಕ್ಕೂ ಆಧಿಕ ಕಿಲೋ ಮೀಟರ್ ಸುತ್ತು ಹಾಕೋ ಅನಿವಾರ್ಯತೆ ಉಂಟಾಗಿದೆ. ಹೊಸ ಸೇತುವೆ ಬಿರುಕು ಬಿಟ್ಟ ಕಾರಣ ಅದರ ಮೇಲೆ ಸಂಚಾರ ನಿಷೇಧ ಮಾಡಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments