ರಾಜೀನಾಮೆ ನೀಡಿದ ಬ್ರಿಜೇಶ್‌ ಕಾಳಪ್ಪ?

Webdunia
ಬುಧವಾರ, 1 ಜೂನ್ 2022 (09:19 IST)
ಬೆಂಗಳೂರು : ಕಾಂಗ್ರೆಸ್ ನಾಯಕ, ಸುಪ್ರೀಂ ಕೋರ್ಟ್ ವಕೀಲ ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ವಕ್ತಾರರಾಗಿದ್ದ ಬ್ರಿಜೇಶ್ ಕಾಳಪ್ಪ ಅವರು ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವಕಾಶ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನೇರವಾಗಿ ಪತ್ರ ಬರೆದು ತನ್ನ ನಿರ್ಧಾರವನ್ನು ತಿಳಿಸಿದ್ದಾರೆ. ಬ್ರಿಜೇಶ್ ಕಾಳಪ್ಪ ಆಮ್ ಆದ್ಮಿ ಪಕ್ಷವನ್ನು ಸೇರುವ ಸಾಧ್ಯತೆಯಿದೆ.

2014 ಮತ್ತು 2019ರ ಸೋಲಿನ ಬಳಿಕ ಪಕ್ಷಕ್ಕೆ ಕೆಟ್ಟ ಸಮಯ ಬಂದರೂ ನಾನು ಉತ್ಸಾಹವನ್ನು ಕಳೆದುಕೊಂಡಿರಲಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ನಾನು ಉತ್ಸಾಹ ಕಳೆದುಕೊಂಡಿದ್ದೇನೆ. ಹೀಗಾಗಿ 1997 ರಿಂದ ಆರಂಭವಾದ ಪಕ್ಷ ನಂಟಿಗೆ ಕೊನೆ ಹೇಳುತ್ತಿದ್ದು,  ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಇಂಧನ ಉಳಿತಾಯ ಮಾಡಲು ಹೇಳಿದ್ದಕ್ಕೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಹೇಗೆ ಬಂದ್ರು ನೋಡಿ Video

ಜಾತಿ ವಿಷ ಬೀಜ ಬಿತ್ತಲು ಹೊರಟ ಸರ್ಕಾರ: ಮಹೇಶ್ ಟೆಂಗಿನಕಾಯಿ

ಕೇರಳದ ನೂತನ ಮುಖ್ಯಮಂತ್ರಿ ವಿ.ಡಿ. ಸತೀಶನ್: ಮೃದು ಸ್ವಭಾವದ ಪ್ರಬಲ ನಾಯಕ

ವಿ ಡಿ ಸತೀಶನ್ ಕೇರಳಂ ನೂತನ ಸಿಎಂ

ಮುಂದಿನ ಸುದ್ದಿ
Show comments