Webdunia - Bharat's app for daily news and videos

Install App

ಹಾಡಹಗಲೇ ಮನೆಗೆ ನುಗ್ಗಿ ದರೋಡೆ

Webdunia
ಭಾನುವಾರ, 5 ಮಾರ್ಚ್ 2023 (13:47 IST)
ಕಳ್ಳರು ಹಾಡಹಗಲೇ ಮನೆಗೆ ನುಗ್ಗಿ ದರೋಡೆ ಮಾಡಿರುವ ಘಟನೆ ಆನೇಕಲ್​​ನ ಲಕ್ಷ್ಮೀ‌ನಗರ ಬಡಾವಣೆಯಲ್ಲಿ ನಡೆದಿದೆ. ಲಕ್ಷ್ಮೀನಗರ ನಿವಾಸಿ ಭಾಗ್ಯಲಕ್ಷ್ಮಿ ಮನೆಯಲ್ಲಿ ಕಳ್ಳತನ ಮಾಡಿದ್ದಾರೆ. ಓರ್ವ ಕಳ್ಳ ಮನೆಗೆ ನುಗ್ಗಿ ನಾಗೇಶ್ ಇದ್ದಾರಾ ಎಂದು ಕೇಳಿ ಚಾಕು ತೋರಿಸಿದ್ದಾನೆ.. ಅದಾದ ನಂತರ ಇನ್ನಿಬ್ಬರು ಕಳ್ಳರು ಎಂಟ್ರಿ ಕೊಟ್ಟಿದ್ದಾರೆ.. ಮನೆಯಲ್ಲಿದ್ದ ಕೀರ್ತನಾ ಎಂಬ ಯುವತಿಯ ಕೈಕಾಲು ಕಟ್ಟಿ ಹಣ ದೋಚಿ ಪರಾರಿಯಾಗಿದ್ದಾರೆ.. ಕಳ್ಳರ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಆನೇಕಲ್​ ಪೊಲೀಸರು, ಕಳ್ಳರ ಸೆರೆಗೆ ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments