ರಥ ಹರಿದು ಕಾಲು ಮುರಿತ್ತ

Webdunia
ಬುಧವಾರ, 16 ಮಾರ್ಚ್ 2022 (18:48 IST)
ನಂಜುಂಡೇಶ್ವರನ ದೇವಾಲಯದ ಬಳಿ ಮುಕ್ತಿ ಮಾರ್ಗದ ಸಮೀಪ ರಥ ಸ್ವಸ್ಥಾನ ಸೇರುವ ಸಂದರ್ಭದಲ್ಲಿ ಈ ಅಹಿತಕರ ಘಟನೆ ನಡೆದಿದೆ. ರಥ ಎಳೆಯುವ ಗುಂಪಿನಲ್ಲಿ ಸಿಲುಕಿ ಕಾಲು ಮುರಿತವಾಗಿದೆ ಎಂದು ಮೂಲಗಳು ತಿಳಿಸಿವೆ.
ನಂಜುಂಡೇಶ್ವರನ ದೇವಾಲಯದ ಬಳಿ ಮುಕ್ತಿ ಮಾರ್ಗದ ಸಮೀಪ ರಥ ಸ್ವಸ್ಥಾನ ಸೇರುವ ಸಂದರ್ಭದಲ್ಲಿ ಈ ಅಹಿತಕರ ಘಟನೆ ನಡೆದಿದೆ. ರಥ ಎಳೆಯುವ ಗುಂಪಿನಲ್ಲಿ ಸಿಲುಕಿ ಕಾಲು ಮುರಿತವಾಗಿದೆ ಎಂದು ಮೂಲಗಳು ತಿಳಿಸಿವೆ.
 
ಆನೇಕಲ್: ಬೆಂಗಳೂರು-ಕೃಷ್ಣಗಿರಿ ಹೆದ್ದಾರಿಯಲ್ಲಿ ದಂಪತಿ ಮೇಲೆ ಹರಿದ ಬಸ್, ಸ್ಥಳದಲ್ಲೇ ಮಹಿಳೆ ಸಾವು
 
ಬೈಕ್ ಮೇಲೆ ತೆರಳುತ್ತಿದ್ದ ದಂಪತಿ ಮೇಲೆ ಬಸ್ ಹರಿದು ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದರೆ, ಗಾಯಗೊಂಡ ಗಂಡನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರು – ಕೃಷ್ಣಗಿರಿ ಹೈವೆಯಲ್ಲಿ ಘಟನೆ ನಡೆದಿದೆ. ಸರ್ವೀಸ್ ರೋಡ್ ನಲ್ಲಿ ಚಲಿಸುತ್ತಿದ್ದ ಬೈಕ್ ಗೆ ತಮಿಳುನಾಡು ಸಾರಿಗೆ ಇಲಾಖೆ ಬಸ್ ಡಿಕ್ಕಿ ಹೊಡೆದಿದೆ. ಘಟನೆ ಬಳಿಕ ಬಸ್ ಚಾಲಕ ಪರಾರಿಯಾಗಿದ್ದಾನೆ. ಮಹಿಳೆಯ ಶವ ದಾರಿಯಲ್ಲಿಯೇ ಬಹಳ ಹೊತ್ತು ಇತ್ತು. ಅಂಬುಲೆನ್ಸ್‌ ಸರಿಯಾದ ಸಮಯಕ್ಕೆ ಬರಲಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃಷ್ಣಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments