Webdunia - Bharat's app for daily news and videos

Install App

ಡಿಕೆಶಿ ಪರ ಸಹೋದರ ಡಿ.ಕೆ ಸುರೇಶ್​ ಲಾಬಿ

Webdunia
ಸೋಮವಾರ, 15 ಮೇ 2023 (16:00 IST)
KPCC ಅಧ್ಯಕ್ಷ ಡಿ.ಕೆ ಶಿವಕುಮಾರ್​ರನ್ನು ಮುಖ್ಯಮಂತ್ರಿ ಮಾಡಿ ಎಂದು ಡಿಕೆಶಿ ಪರ ಸಂಸದ, ಸಹೋದರ ಡಿ.ಕೆ ಸುರೇಶ್​ ತೀವ್ರ ಲಾಬಿ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್​​​​ ಉಸ್ತುವಾರಿ ರಣದೀಪ್​ ಸಿಂಗ್​​ ಸುರ್ಜೇವಾಲರನ್ನು ಭೇಟಿ ಮಾಡಿದ ಸಂಸದ ಡಿ.ಕೆ ಸುರೇಶ್, ಡಿಕೆಶಿಯನ್ನು ಸಿಎಂ ಮಾಡಿ ಎಂದು ಮನವಿ ಮಾಡಿದ್ದಾರೆ. ಹೈಕಮಾಂಡ್ ವಿಳಂಬ ಧೋರಣೆಗೆ ಡಿ.ಕೆ ಸುರೇಶ್​ ಬೇಸರ ವ್ಯಕ್ತಪಡಿಸಿದ್ದಾರೆ. ಒಂದು ಸಾಲಿನ ನಿರ್ಣಯ ಅಂಗೀಕರಿಸಿ ಕಳುಹಿಸಲಾಗಿದೆ. ಆದರೆ ನಿರ್ಧಾರ ಪ್ರಕಟಿಸಲು ವಿಳಂಬ ಯಾಕೆ ಎಂದು ಸುರ್ಜೇವಾಲ ಬಳಿ ಬೇಸರ ಹೊರಹಾಕಿದ್ದಾರೆ ಎನ್ನಲಾಗಿದೆ. ಸಿಎಂ ಆಕಾಂಕ್ಷಿಗಳಿಗೆ ದೆಹಲಿಗೆ ಬರುವಂತೆ ಹೈಕಮಾಂಡ್​​​ ಬುಲಾವ್ ನೀಡಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಮಧ್ಯಾಹ್ನದ ನಂತರ ಡಿ.ಕೆ ಶಿವಕುಮಾರ್​​​ ಸಹ ದೆಹಲಿಗೆ ತೆರಳುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಎಸ್‌ಸಿ ಹಗರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗುತ್ತೆ: ಆರ್‌ ಅಶೋಕ್

ಈ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯುವವರೆಗೆ ಹೋರಾಟ ನಿಲ್ಲದು: ವಿಜಯೇಂದ್ರ ಎಚ್ಚರಿಕೆ, Video

ಮಳೆಗೆ ಲಿಫ್ಟ್ ನೀಡುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್‌

ಭಾರತಕ್ಕೆ 4 ಚಿನ್ನದ ಪದಕ ತಂದ ಥ್ರೋಬಾಲ್ ತಾರೆಗೆ ಜೀವನಕ್ಕೆ ತರಕಾರಿ ಮಾರಾಟ, ಕ್ಯಾಬ್ ಗತಿ, Video

ನೇಪಾಳದ ಪ್ರವಾಹದಲ್ಲಿ ಪತ್ನಿಯ ಕಿಡ್ನಿ ಚಿಕಿತ್ಸೆಗಾಗಿ ಕೂಡಿಟ್ಟ ₹25ಲಕ್ಷ ಕಳೆದುಕೊಂಡ ಪತಿಯ ಕಣ್ಣೀರಿನ ವಿಡಿಯೋ

ಮುಂದಿನ ಸುದ್ದಿ
Show comments