Webdunia - Bharat's app for daily news and videos

Install App

ಡಿಕೆಶಿ ಪರ ಸಹೋದರ ಡಿ.ಕೆ ಸುರೇಶ್​ ಲಾಬಿ

Webdunia
ಸೋಮವಾರ, 15 ಮೇ 2023 (16:00 IST)
KPCC ಅಧ್ಯಕ್ಷ ಡಿ.ಕೆ ಶಿವಕುಮಾರ್​ರನ್ನು ಮುಖ್ಯಮಂತ್ರಿ ಮಾಡಿ ಎಂದು ಡಿಕೆಶಿ ಪರ ಸಂಸದ, ಸಹೋದರ ಡಿ.ಕೆ ಸುರೇಶ್​ ತೀವ್ರ ಲಾಬಿ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್​​​​ ಉಸ್ತುವಾರಿ ರಣದೀಪ್​ ಸಿಂಗ್​​ ಸುರ್ಜೇವಾಲರನ್ನು ಭೇಟಿ ಮಾಡಿದ ಸಂಸದ ಡಿ.ಕೆ ಸುರೇಶ್, ಡಿಕೆಶಿಯನ್ನು ಸಿಎಂ ಮಾಡಿ ಎಂದು ಮನವಿ ಮಾಡಿದ್ದಾರೆ. ಹೈಕಮಾಂಡ್ ವಿಳಂಬ ಧೋರಣೆಗೆ ಡಿ.ಕೆ ಸುರೇಶ್​ ಬೇಸರ ವ್ಯಕ್ತಪಡಿಸಿದ್ದಾರೆ. ಒಂದು ಸಾಲಿನ ನಿರ್ಣಯ ಅಂಗೀಕರಿಸಿ ಕಳುಹಿಸಲಾಗಿದೆ. ಆದರೆ ನಿರ್ಧಾರ ಪ್ರಕಟಿಸಲು ವಿಳಂಬ ಯಾಕೆ ಎಂದು ಸುರ್ಜೇವಾಲ ಬಳಿ ಬೇಸರ ಹೊರಹಾಕಿದ್ದಾರೆ ಎನ್ನಲಾಗಿದೆ. ಸಿಎಂ ಆಕಾಂಕ್ಷಿಗಳಿಗೆ ದೆಹಲಿಗೆ ಬರುವಂತೆ ಹೈಕಮಾಂಡ್​​​ ಬುಲಾವ್ ನೀಡಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಮಧ್ಯಾಹ್ನದ ನಂತರ ಡಿ.ಕೆ ಶಿವಕುಮಾರ್​​​ ಸಹ ದೆಹಲಿಗೆ ತೆರಳುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಬಿಟ್ಟೋಗ್ಬೇಡಿ ಅಪ್ಪಾ... ಈ ವಿಡಿಯೋ ನೋಡಿದ್ರೆ ಯೋಧರ ಮೇಲಿನ ಗೌರವ ಹೆಚ್ಚಾಗುತ್ತದೆ Video

ಬಾಲಕಿಯನ್ನು ಪಾಳು ಬಿದ್ದ ಮನೆಗೆ ಕರೆದೊಯ್ದು ರೇಪ್ ಗೆ ಯತ್ನಿಸಿದ ಯುವಕರನ್ನು ಹಿಡಿದ ಪಬ್ಲಿಕ್ ಮಾಡಿದ್ದೇನು Video

ಆಕ್ಷೇಪಾರ್ಹ ಪದ ಬಳಸಿದ್ರೂ ಕೇಸ್ ಹಾಕಬಾರದು, ನಮ್ಮ ಮಾತಿಗೆ ಬೆಲೆಕೊಡದಿದ್ರೆ ಮತ್ತೆ ಪ್ರತಿಭಟನೆ ಮಾಡ್ತೀವಿ: ಸಿಜೆಪಿ ಸೌರವ್ ದಾಸ್

ಕಾವೇರಿ ಗಲಾಟೆಗೆ ಕರುನಾಡು ಬಂದ್ ಆಗುತ್ತಾ, ಇಂದು ನಿರ್ಧಾರ

ಹೋಗಿ ಬರ್ತೀನಿ ಒಡತಿ... ಸಾಯುವ ಕೆಲವೇ ಕ್ಷಣ ಮೊದಲು ಬೆಕ್ಕು ಮಾಡಿದ ಕೆಲಸ ನಿಜಕ್ಕೂ ಶಾಕಿಂಗ್ Video

ಮುಂದಿನ ಸುದ್ದಿ
Show comments