Webdunia - Bharat's app for daily news and videos

Install App

ಹಾಲೋಬ್ಲಾಕ್ ಎತ್ತಿಹಾಕಿ ಸಹೋದರನನ್ನೇ ಕೊಂದ

Webdunia
ಮಂಗಳವಾರ, 18 ಸೆಪ್ಟಂಬರ್ 2018 (19:59 IST)
ಜಗಳದಲ್ಲಿ ಕಾರಿಗೆ ಜಖಂಗೊಳಿಸಿದ ತಮ್ಮನನ್ನು ಅಣ್ಣನೇ ಕೊಲೆ ಮಾಡಿರುವ ಘಟನೆ ನಡೆದಿದೆ.

ಕುಡಿದ ಮತ್ತಿನಲ್ಲಿ ಜಗಳ ತೆಗೆದು ಕಾರಿನ ಮೇಲೆ ಜಖಂಗೊಳಿಸಿದ ತಮ್ಮನನ್ನು ಸ್ವಂತ ಅಣ್ಣನೇ ಹಾಲೋಬ್ಲಾಕ್ ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ನಡೆದಿದೆ.

ತಾವರಕೆರೆಯ ವನಗನಹಟ್ಟಿ ನಿವಾಸಿಯಾದ ಜಗದೀಶ್ ಕೊಲೆಯಾದವನು. ಇವನ ಸಹೋದರ ಮುನಿರಾಜು ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಎಲೆಕ್ಟ್ರಿಕಲ್ ಗುತ್ತಿಗೆದಾರನಾಗಿದ್ದ ಮುನಿರಾಜು ಅಕ್ಕನ ಮನೆಯಲ್ಲಿದ್ದ. ಅದೇ ಮನೆಯಲ್ಲಿ ಸಹೋದರ ಜಗದೀಶ್ ಕೂಡ ಇದ್ದ. ಕುಡಿದು ಜಗಳ ತೆಗೆದ ವೇಳೆ ಈ ಕೊಲೆ ನಡೆದಿದೆ.

ಆರೋಪಿ ಮುನಿರಾಜುನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

ಮುಂದಿನ ಸುದ್ದಿ
Show comments