Webdunia - Bharat's app for daily news and videos

Install App

ಸಹೋದರರ ಭೀಕರ ಹತ್ಯೆ: ಬೆಚ್ಚಿದ ಗುಂಬಜ ನಗರಿ

Webdunia
ಶನಿವಾರ, 23 ಫೆಬ್ರವರಿ 2019 (13:01 IST)
ಗುಮ್ಮಟ ನಗರಿಯಲ್ಲಿ ಸಹೋದರರಿಬ್ಬರ ಭೀಕರ ಹತ್ಯೆ ನಡೆದಿದೆ. ಮಹಾನಗರದ ಜನರು ಆತಂಕದಲ್ಲಿದ್ದಾರೆ.

ವಿಜಯಪುರ ನಗರದಲ್ಲಿ ಸಹೋದರರಿಬ್ಬರ ಕೊಲೆ ಮಾಡಲಾಗಿದೆ. ಸರಕಾರಿ ಹೈಸ್ಕೂಲ್ ಆವರಣದಲ್ಲಿ ರಜಾಕ ಕೋಚಮ್ಯಾನ್ (32) ಎಂಬಾತನನ್ನು ಕತ್ತು ಸೀಳಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ಇನ್ನು ರಾಜಕನ ಸಹೋದರ ಸಲೀಂ ಕೋಚಮ್ಯಾನ್ ನನ್ನು ಜಯ ಕರ್ನಾಟಕ ನಗರದಲ್ಲಿ ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಲಾಗಿದೆ. ಈ ಜೋಡಿಗಳ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಗಾಂಧಿಚೌಕ ಹಾಗೂ ಗೋಲಗುಮ್ಮಟ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕೊಲೆಗಾರರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments