Webdunia - Bharat's app for daily news and videos

Install App

ಮೋಜು, ಮಸ್ತಿ, ನಶೆಯಲ್ಲಿ ಇನ್ಸ್ ಪೆಕ್ಟರ್ ಮೇಲೆ ಹಲ್ಲೆ ನಡೆಸಿದ ಶಾಸಕರ ಸಹೋದರರು

Webdunia
ಗುರುವಾರ, 2 ಜನವರಿ 2020 (14:01 IST)
ಮಾಜಿ ಶಾಸಕರ ಸಹೋದರರೊಬ್ಬರು ಕುಡಿದ ಮತ್ತಿನಲ್ಲಿ ಪೊಲೀಸ್ ಅಧಿಕಾರಿಗೆ ಬೈದು, ಹಲ್ಲೆಗೆ ಯತ್ನಿಸಿರೋ ಘಟನೆ ನಡೆದಿದೆ.

ಮಂಡ್ಯದ ಕೃಷ್ಣರಾಜಪೇಟೆ ಪಟ್ಟಣದ ಟೌನ್ ಕ್ಲಬ್ ನಲ್ಲಿ ನೂತನ ವರ್ಷದ ಸಂಭ್ರಮಾಚರಣೆಯಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕುಡಿದ ಮತ್ತಿನಲ್ಲಿ ಕರ್ತವ್ಯನಿರತ ಸಬ್ ಇನ್ಸ್ ಪೆಕ್ಟರ್ ಅವರನ್ನು ಅವಾಚ್ಯ ಶಬ್ದಗಳಲ್ಲಿ ನಿಂದಿಸಿ, ಅವಮಾನಿಸಿ, ಹಲ್ಲೆಗೆ ಮುಂದಾಗಿದ್ದಾರೆ ಮಾಜಿ ಶಾಸಕರ ಸಹೋದರರು.

ಟೌನ್ ಕ್ಲಬ್ ಅಧ್ಯಕ್ಷ ಹಾಗೂ ತಾಲ್ಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಕೆ.ಬಿ.ಈಶ್ವರಪ್ರಸಾದ್ ಮತ್ತು ಪಿಎಲ್ ಡಿ ಬ್ಯಾಂಕಿನ ಮಾಜಿ ಅಧ್ಯಕ್ಷ ಕೆ.ಬಿ.ರವಿ ಅವರ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಹಾಗೂ ಅವಾಚ್ಯ ಶಬ್ದಗಳಲ್ಲಿ ನಿಂದಿಸಿರುವ ಬಗ್ಗೆ
ಕಲಂ 504, 506, 353, 54 ಅಡಿಯಲ್ಲಿ ಎಫ್.ಐ.ಆರ್ ದಾಖಲು ಮಾಡಿದ್ದಾರೆ ಪಟ್ಟಣ ಪೋಲಿಸ್ ಠಾಣೆಯ  ಸಬ್ ಇನ್ಸ್ ಪೆಕ್ಟರ್ ಬಿ.ಪಿ.ಬ್ಯಾಟರಾಯಗೌಡ.

ಬೆಳಗಿನ ಜಾವ 2.15 ಕಳೆಯುತ್ತಿದ್ದರೂ ಟೌನ್ ಕ್ಲಬ್ ನಲ್ಲಿ ಕುಡಿದು ಮೋಜು ಮಸ್ತಿ ನಡೆಸುತ್ತಿದ್ದರು ಮಾಜಿ ಶಾಸಕರ ಸಹೋದರರು. ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆಯ ಠಾಣಾಧಿಕಾರಿ ಬಸವರಾಜು ಅವರಿಂದ ಎಫ್.ಐ.ಆರ್ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವು ಒಂದಾಗಿಯೇ ಇದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ಡಿಕೆ ಶಿವಕುಮಾರ್

ಕರ್ನಾಟಕ ಬ್ಯಾಂಕ್ ನಲ್ಲಿ ಹಣ ಇಡೋದು ಸೇಫಾ: ಗ್ರಾಹಕರಿಗೆ ಆತಂಕವಾಗಿರೋದು ಯಾಕೆ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಮುಂದಿನ ಸುದ್ದಿ
Show comments