ವಿಧವೆ ಅಕ್ಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಕೊಂದ ಸಹೋದರರು

Webdunia
ಗುರುವಾರ, 17 ಅಕ್ಟೋಬರ್ 2019 (11:21 IST)
ದಾವಣಗೆರೆ : ವಿಧವೆ ಅಕ್ಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಆಕೆಯ ಸಹೋದರರು ಬರ್ಬರವಾಗಿ ಕೊಲೆ ಮಾಡಿದ ಘಟನೆ ಹರಿಹರದಲ್ಲಿ ನಡೆದಿದೆ.




ಹರೀಶ್ (29) ಕೊಲೆಯಾದ ವ್ಯಕ್ತಿ, ನಾಗರಾಜ, ಮಾರುತಿ, ರಾಘವೇಂದ್ರ ಹಾಗೂ ರಮೇಶ್ ಕೊಲೆಮಾಡಿದ ಆರೋಪಿಗಳು. ಡಾಬಾದಲ್ಲಿ ಅಡುಗೆ ಭಟ್ಟನಾಗಿದ್ದ ಹರೀಶ್ ಗೆ ಅಲ್ಲಿ ಕೆಲಸಮಾಡುತ್ತಿದ್ದ ವಿಧವಾ ಮಹಿಳೆಯೊಬ್ಬಳು ಪರಿಚಯವಾಗಿದ್ದಾಳೆ. ಬಳಿಕ ಇಬ್ಬರ ನಡುವೆ ಸಲುಗೆ ಹೆಚ್ಚಾಗಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದರು. ಈ ವಿಚಾರ ತಿಳಿದ ಮಹಿಳೆಯ ಸಹೋದರರು ಹರೀಶ್ ಗೆ ತನ್ನ ಅಕ್ಕನಿಂದ ದೂವಿರುವಂತೆ ಎಚ್ಚರಿಕೆ ಕೊಟ್ಟಿದ್ದರು.


ಆದರೆ ಹರೀಶ್ ತನ್ನ  ಅಕ್ರಮ ಸಂಬಂಧವನ್ನು ಮುಂದುವರಿಸಿದ್ದ. ಇದರಿಂದ ಕೋಪಗೊಂಡ ಆಕೆಯ ಸಹೋದರರು ಹರೀಶ್ ಮೇಲೆ ಹಲ್ಲೆ ಮಾಡಿ ನಿರ್ಜನ ಪ್ರದೇಶ‍ಕ್ಕೆ ಎಳೆದೊಯ್ದು ಕೊಲೆ ಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹರಿಹರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments