Select Your Language

Notifications

webdunia
webdunia
webdunia
webdunia

ಆ ಕಾರಣಕ್ಕೆ ಯುವಕನಿಗೆ ಚಾಕು ಇರಿದ ಸಹೋದರರು

ಆ ಕಾರಣಕ್ಕೆ ಯುವಕನಿಗೆ ಚಾಕು ಇರಿದ ಸಹೋದರರು
ಗದಗ , ಮಂಗಳವಾರ, 8 ಸೆಪ್ಟಂಬರ್ 2020 (23:10 IST)
ಯುವಕನೊಬ್ಬನ ಮೇಲೆ ಸಹೋದರರು ಚಾಕುವಿನಿಂದ ಇರಿದ ಘಟನೆ ನಡೆದಿದೆ.

ಸಹೋದರರಿಂದ  ಚಾಕು ಇರಿತಕ್ಕೊಳಗಾದ ಯುವಕನೊವ೯ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಕಲಕೇರಿ ಗ್ರಾಮದಲ್ಲಿ ಸಂಭವಿಸಿದೆ.

ಮುಸ್ತಾಕ್ ಅಲಿ ನದಾಫ್ (23) ಮೃತ ವ್ಯಕ್ತಿ. ದಾವಲಸಾಬ್ ಹಾಗೂ ಮಹ್ಮದ್ ಅಲಿ ಮಲ್ಲಾಡದ  ಸಹೋದರರಿಂದ ಈ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ.

ಕೌಟುಂಬಿಕ ಕಲಹ ಹಿನ್ನೆಲೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗಾಯಾಳು ಮುಸ್ತಾಕ್ ಅಲಿ ಸಾವನ್ನಪ್ಪಿದ್ದಾರೆ. ಆರೋಪಿಗಳನ್ನು ಪೊಲಿಸರು ಬ೦ಧಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಹಿರಿಯ ಸಾಹಿತಿ ಬೇಲೂರು ಕೃಷ್ಣಮೂರ್ತಿ ಇನ್ನಿಲ್ಲ