Webdunia - Bharat's app for daily news and videos

Install App

ಪಿಡಿಓ ಡಿಇಓ ಸಿಬ್ಬಂದಿ ಮೇಲೆ ಅಮಾನುಷವಾಗಿ ಹಲ್ಲೆ

Webdunia
ಮಂಗಳವಾರ, 31 ಅಕ್ಟೋಬರ್ 2023 (19:46 IST)
crಗ್ರಾಮ ಪಂಚಾಯ್ತಿ ಸದಸ್ಯರ ಪತಿ ಹಾಗೂ ಪಿಡಿಓ ಡಿಇಓ ಸಿಬ್ಬಂದಿ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಹರಿಹರ ತಾಲ್ಲೂಕಿನ ಸಾಲಕಟ್ಟೆಯಲ್ಲಿ ಪಿಡಿಓ ದಾಸರ ರವಿ ಹಾಗೂ ಸಿದ್ದಪ್ಪ ವಿರುದ್ದ ಹಲ್ಲೆಗೊಳಗಾದ ಸಿಬ್ಬಂದಿ ಪ್ರತಿಮ ದೂರಿದ್ದಾರೆ.ಇನ್ನು  ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಹರಿಹರ ಗ್ರಾಮೀಣ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ: ಡಿಕೆ ಶಿವಕುಮಾರ್‌

ಪಾಕಿಸ್ತಾನದ ಜೊತೆ ಮಾತುಕತೆ ಮಾಡಿ ಎಂದ ಅಮೆರಿಕಾಗೆ ಒಂದೇ ಮಾತಲ್ಲಿ ಉತ್ತರ ಕೊಟ್ಟ ಸಚಿವ ಎಸ್ ಜೈಶಂಕರ್

ಮಾರ್ಗಮಧ್ಯೆ ನಿಲ್ಲಿಸಿ ನಮಾಜ್ ಮಾಡಿದ ಪ್ರಕರಣ: ಚಾಲಕನಿಗೆ ಬಿಸಿಮುಟ್ಟಿಸಿದ ಇಲಾಖೆ

Karnataka SSLC result 2025: ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ, ಎಲ್ಲಿ ವೀಕ್ಷಿಸಬಹುದು ಇಲ್ಲಿದೆ ವಿವರ

ಬೆಂಗಳೂರು, ಎಲ್‌ಪಿಜಿ ಸಿಲಿಂಡರ್‌ ಸೋರಿಕೆ ದುರಂತ: ಇಬ್ಬರು ಸಜೀವ ದಹನ

ಮುಂದಿನ ಸುದ್ದಿ
Show comments